ಈಗಿನ ಕಾಲದಲ್ಲಿ ಕ್ಷುಲ್ಲಕ ಕಾರಣಕ್ಕೂ ಮಾನವೀಯತೆ ಮರೆತು, ಬರ್ಬರವಾಗಿ ಕೊಲೆ ಮಾಡುವ ಘಟನೆಗಳು ಹೆಚ್ಚುತ್ತಿವೆ. ಇಂತಹ ಒಂದು ಹೃದಯವಿದ್ರಾವಕ ಘಟನೆ ಛತ್ತೀಸ್ಗಢದ ರಾಯಗಢದಲ್ಲಿ ನಡೆದಿದೆ. 25 ವರ್ಷದ ಯುವಕನನ್ನು ಕೇವಲ ನಾಯಿ ಬೊಗಳಿದ ಕಾರಣಕ್ಕೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಹೀನ ಕೃತ್ಯವು ಸ್ಥಳೀಯರಲ್ಲಿ ಭಯ ಮತ್ತು ಆಕ್ರೋಶ ಹುಟ್ಟಿಸಿದೆ.
ಈ ಘಟನೆ ಫಿಟ್ಟಿಂಗ್ಪರಾ...
National News: ಸಾಕು ನಾಯಿಯನ್ನು ಯಾರಾದ್ರೂ ಹೆಚ್ಚು ಮುದ್ದಿಸಿದ್ರೆ, ಅಥವಾ ಅದಕ್ಕೆ ಆರೋಗ್ಯ ಸರಿ ಇಲ್ಲದಿದ್ದಲ್ಲಿ, ಹೆಚ್ಚು ಕಾಳಜಿ ಮಾಡಿದ್ರೆ, ಕೆಲವರು ಆಡಿಕೊಳ್ಳುತ್ತಾರೆ. ಒಂದು ನಾಯಿ ವಿಷಯಕ್ಕೆ ಅದೆಷ್ಟು ಡ್ರಾಮಾ ಮಾಡ್ತಾರಪ್ಪಾ ಈ ಜನ ಅಂತಾ. ಆದರೆ ಸಾಕು ಪ್ರಾಣಿಯ ಮೇಲೆ ಅದರ ಮಾಲೀಕನಿಗೆ ಎಷ್ಟು ಪ್ರೀತಿ ಇರುತ್ತದೆ ಅನ್ನೋದು, ನಾಯಿಯನ್ನು ಸಾಕಿದವರಿಗಷ್ಟೇ ಗೊತ್ತಿರುತ್ತದೆ.
ಕೆಲವರು...