Tuesday, April 21, 2026

dog

Mandya: ಬೆಕ್ಕಿಗೆ ಹಾಲುಣಿಸಿ ಮಾತೃ ವಾತ್ಸಲ್ಯ ಮೆರೆದ ನಾಯಿ

Shrirangapattana: ಶ್ರೀರಂಗಪಟ್ಟಣ: ನಾಯಿಯ ಮೊಲೆಯಲ್ಲಿ ಹಾಲಿದ್ದರೇನು ಭಾಗ್ಯ ಎಂದು ಮೂದಲಿಕೆ ಮಾಡುತ್ತಿದ್ದವರಿಗೆ ಇದು ಅಪವಾದ ಎಂಬಂತೆ ಮಂಡ್ಯದಲ್ಲಿ ಶ್ವಾನವೊಂದು ಬೆಕ್ಕಿನ ಮರಿಗೆ ಹಾಲುಣಿಸುವ ಮೂಲಕ ತಾಯ್ತನ ಮೆರೆದಿದೆ. ನಾಯಿ ಮತ್ತು ಬೆಕ್ಕು ಬದ್ಧ ವೈರಿಗಳಂತೆ ಇರುತ್ತಾರೆ. ನಾಯಿಯನ್ನು ಕಂಡರೆ ಬೆಕ್ಕಿಗಾಗುವುದಿಲ್ಲ. ಬೆಕ್ಕನ್ನು ಕಂಡರೆ ನಾಯಿಗಾಗುವುದಿಲ್ಲ. ಕಚ್ಚಾಡುವುದೋ, ಓಡಿಸಿಕ``ಂಡು ಹೋಗುವುದೋ ಅಥವಾ ಯಬೇರೆ ಯಾವ ರೀತಿಯಾದ್ರೂ ಜಗಳವಾಡುತ್ತಿರುತ್ತದೆ....

ನಾಯಿ ಓಡಿಸಲು ಹೋಗಿ ತಾನೇ ಆಯತಪ್ಪಿ ಸಾವನ್ನಪ್ಪಿದ ಯುವಕ

National News: ಸಾವು ಸಮೀಪಿಸಿದಾಗ, ನಮ್ಮ ಬುದ್ಧಿ ನಮ್ಮ ಕೈಯಲ್ಲಿರುವುದಿಲ್ಲ. ಎಷ್ಟೇ ಬುದ್ಧಿವಂತನಾಗಿದ್ದರೂ, ಅವನಿಗೆ ಸಾವು ನೋವು ಬರಬೇಕು ಎಂದು ಬರೆದಿದ್ದರೆ, ಆತ ಆ ಕ್ಷಣ ಮೂರ್ಖನಾಗಿಬಿಡುತ್ತಾನೆ. ಕೆಲವೊಮ್ಮೆ ಅಧಿಕಪ್ರಸಂಗತನವೂ ನಮಗೆ ಸಾವು ತರುತ್ತದೆ. ಅದೇ ರೀತಿಯ ಘಟನೆಯೊಂದು, ನಡೆದಿದ್ದು, ಯುವಕನೋರ್ವ ಗೆಳೆಯನ ಬರ್ತ್‌ಡೇ ಪಾರ್ಟಿಗೆ ಹೋಗಿದ್ದ. ಆ ಪಾರ್ಟಿ ನಡೆಯುತ್ತಿದ್ದ ಹೊಟೇಲ್‌ಗೆ ನಾಯಿಯೊಂದು...

ನಾಯಿಗೆ ಹಿಂಸಿಸಿದ್ದ ಪೆಟ್ ಕ್ಲಿನಿಕ್ ಸಿಬ್ಬಂದಿಗಳು ಅರೆಸ್ಟ್..

National News: ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಒಂದು ವೀಡಿಯೋ ತುಂಬಾ ವೈರಲ್ ಆಗಿತ್ತು. ಮುದ್ದು ಮುದ್ದಾದ ಶ್ವಾನಕ್ಕೆ, ನೀಲಿ ಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿ ಮನಸ್ಸೋ ಇಚ್ಛೆ ಹೊಡೆದಿದ್ದ. ಮೊದ ಮೊದಲು ಅವರು ಟೆಡ್ಡಿಗೆ ಹೊಡೆಯುತ್ತಿದ್ದಾನೆ ಅಂತಲೇ ಹಲವರು ಭಾವಿಸಿದ್ದರು. ಬಳಿಕ ಆ ನಾಯಿ ಓಡಿ ಹೋದಾಗ, ಅದು ಜೀವಂತ ನಾಯಿ ಅನ್ನೋದು ಗೊತ್ತಾಗಿತ್ತು....

ಹುಬ್ಬಳ್ಳಿಯಿಂದ ತಿರುಪತಿಗೆ ಪಾದಯಾತ್ರೆ ಹೊರಟ ನಾಯಿ!

Hubballi News: ಹುಬ್ಬಳ್ಳಿ: ಭಕ್ತರೊಂದಿಗೆ ಪಾದಯಾತ್ರೆ ಮಾಡುತ್ತಾ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊರಟ ನಾಯಿಯೊಂದು ಎಲ್ಲರ ಗಮನ ಸೆಳೆದಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿಗಳು ಕಳೆದ ಮೂರು ದಿನಗಳ ಹಿಂದೆ ತಿರುಪತಿಗೆ ಪಾದಯಾತ್ರೆ ಹೊರಟಿದ್ದರು. ಇವರ ಜೊತೆ ನಾಯಿಯೊಂದು ಸಹ ಅತ್ತಿತ್ತ ಕದಲದೇ ಹೆಜ್ಜೆ ಹಾಕುತ್ತಿದೆ. ಹುಬ್ಬಳ್ಳಿಯ ಮಂಜನಾಥ್ ರೆಡ್ಡಿ ಕಿರೇಸೂರ ಸ್ನೇಹ ಬಳಗದಿಂದ ಪಾದಯಾತ್ರೆ ಸಾಗಿದೆ....

ಯುವಕನ ಜೀವ ಬಲಿ ಪಡೆದ ನಾಯಿ ಪ್ರೀತಿ

Hubballi News: ಹುಬ್ಬಳ್ಳಿ: ನಾಯಿ ಸಾಕಬೇಕು ಎಂಬ ಹುಚ್ಚು ಓರ್ವ ಯುವಕನನ್ನು ಬಲಿ ಪಡೆದ ಘಟನೆ ಹುಬ್ಬಳ್ಳಿಯ ಮಿಷನ್ ಕಾಂಪೌಂಡ್‌ನಲ್ಲಿ ನಡೆದಿದೆ. ಅಲೆನ್ ಭಸ್ಮೆ(24) ಎಂಬ ಯುವಕ ಆತ್ಮಹತ್ಯೆಗೆ ಈಡಾಗಿದ್ದಾನೆ. ಅಲೆನ್ 2 ಲಕ್ಷ ಬೆಲೆ ಬಾಳುವ ನಾಯಿಮರಿ ಕೊಡಿಸುವಂತೆ ತಾಯಿಯ ಬಳಿ ಪ್ರತಿನಿತ್ಯ ಹಠ ಮಾಡುತ್ತಿದ್ದ. ಇವನ ಹಠಕ್ಕೆ ಬೇಸತ್ತ ಅಮ್ಮ ಮನೆ ಬಿಟ್ಟು...

ಚರಂಡಿಯಲ್ಲಿ ಬಿದ್ದ ನಾಯಿ: ಆರೋಗ್ಯಧಿಕಾರಿಗಳ ನೇತೃತ್ವದಲ್ಲಿ ರಕ್ಷಣೆ

Hubballi News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಸರ್. ಸಿದ್ದಪ್ಪ ಕಂಬಳಿ ರಸ್ತೆಯ ಲ್ಯಾಮಿಂಗ್ಟನ್ ಸ್ಕೂಲ್ ಬಸ್ ನಿಲ್ದಾಣದ ಬಳಿಯ ಚರಂಡಿಯಲ್ಲಿ ಬಿದ್ದಿದ್ದ ನಾಯಿಯನ್ನು ಹು-ಧಾ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಡಾ. ಶ್ರೀಧರ್ ದಂಡೆಪ್ಪನವರ ನೇತೃತ್ವದಲ್ಲಿ ಪಾಲಿಕೆಯ ಸಿಬ್ಬಂದಿಯಿಂದ ಸುರಕ್ಷಿತವಾಗಿ ರಕ್ಷಣೆ ಮಾಡಲಾಯಿತು. ಬೆಳಿಗ್ಗೆಯೇ ಚರಂಡಿಯಲ್ಲಿ ನಾಯಿ ಬಿದ್ದಿತ್ತು ಎನ್ನಲಾಗಿದ್ದು, ಕೆಲ ಗಂಟೆಗಳ ಕಾಲ ಚರಂಡಿಯಲ್ಲಿಯೇ...

ಬೆಂಗಳೂರಿನ ಈ ಅಪಾರ್ಟ್ಮೆಂಟ್ನಲ್ಲಿ ನಾಯಿಯನ್ನು ಸಾಕಲು 10 ಸಾವಿರ ರೂ. ಕೊಡಬೇಕಂತೆ!

Bengaluru: ಬೆಂಗಳೂರು: ಅಪಾರ್ಟ್ಮೆಂಟ್ಗಳಲ್ಲಿ ನಾನಾ ಥರದ ಶುಲ್ಕಗಳು ಇರುತ್ತವೆ. ಆದರೆ ಇಲ್ಲೊಂದು ಅಪಾರ್ಟ್ಮೆಂಟ್ನ ಸಂಗತಿ ಕೇಳಿ ಸಾರ್ವಜನಿಕರು ದಂಗಾಗಿದ್ದು, ಬಳಿಕ ಅಪಾರ್ಟ್ಮೆಂಟ್ನವರು ತೀವ್ರ ಅಸಮಾಧಾನವನ್ನೂ ಎದುರಿಸುವಂತಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇಟ್ಟಿನ ಮಹಾವೀರ್ ಅಪಾರ್ಟ್ಮೆಂಟ್ನ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ (ಆರ್ಡಬ್ಲ್ಯುಎ) ನಿಯಮ ಸಾರ್ವಜನಿಕರು ಮಾತ್ರವಲ್ಲದೆ ಪ್ರಾಣಿಹಕ್ಕು ಕಾರ್ಯಕರ್ತರ ಕೆಂಗಣ್ಣಿಗೂ ಗುರಿಯಾಗಿದೆ. ನಾಯಿ ಸಾಕಣೆ ಹಿನ್ನೆಲೆಯಲ್ಲಿ ಇಲ್ಲಿ...

Army Dog : ಸೈನಿಕನ ರಕ್ಷಣೆಗೆ ಹೋಗಿ ಗುಂಡಿಗೆ ಬಲಿಯಾದ ಸೇನಾ ಶ್ವಾನ

National News : ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ಶ್ವಾಮ ಕೆಂಟ್ ಮೃತಪಟ್ಟಿದೆ. 6 ವರ್ಷದ ಕೆಂಟ್ 21 ನೇ ಆರ್ಮಿ ಡಾಗ್ ಯುನಿಟ್‌ನ ಹೆಣ್ಣು ಲ್ಯಾಬ್ರಡಾರ್ ತಳಿಯದ್ದು. ನಾರ್ಲಾ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ಎನ್‌ಕೌಂಟರ್ ನಡುವೆ ಗುಂಡಿನ ದಾಳಿಯಿಂದ...

ಇಲ್ಲಿನ ಜನ ತಮ್ಮ ಮಕ್ಕಳನ್ನು ನಾಯಿಯೊಂದಿಗೆ ವಿವಾಹ ಮಾಡಿಸುತ್ತಾರೆ..

Spiritual: ಭಾರತದಲ್ಲಿ ಹಲವು ಕಡೆ ಚಿತ್ರ ವಿಚಿತ್ರ ಪದ್ಧತಿಗಳಿದೆ. ಅಂಥ ಪದ್ಧತಿಗಳಲ್ಲಿ ತಮ್ಮ ಮಕ್ಕಳನ್ನು ನಾಯಿಯ ಜೊತೆ ಮದುವೆ ಮಾಡಿಕೊಡುವ ಪದ್ಧತಿಯೂ ಒಂದು. ಇದು ಕೇಳಲು ವಿಚಿತ್ರವಾದರೂ, ನಿಜವಾಗಿ ನಡೆಯುತ್ತಿದೆ. ಹಾಗಾದ್ರೆ ಯಾಕೆ ಈ ಜನ ತಮ್ಮ ಮಕ್ಕಳಿಗೆ ನಾಯಿಯೊಂದಿಗೆ ವಿವಾಹ ಮಾಡುತ್ತಾರೆ..? ಇದರ ಹಿಂದಿರುವ ಕಾರಣವೇನು..? ಈ ಪದ್ಧತಿ ನಡೆಯುವುದಾದರೂ ಎಲ್ಲಿ..? ಈ...

Dog : ಸತ್ತ ನಾಯಿಯನ್ನು ತೆರವುಗೊಳಿಸದೆ ತಂಗುದಾಣದಲ್ಲಿ ಮಣ್ಣು ಸುರಿದ ಸ್ಥಳೀಯ ಪಂಚಾಯತ್…!

Karkala News : ನಿತ್ಯ ಪ್ರಯಾಣಿಕರಿಗೆ ಉಪಯೋಗವಾಗುತ್ತಿದ್ದ ಪ್ರಯಾಣಿಕರ ತಂಗುದಾಣದಲ್ಲಿ ಸತ್ತ ನಾಯಿಯನ್ನು ತೆರವು ಮಾಡುವುದನ್ನು ಬಿಟ್ಟು ಸ್ಥಳೀಯ ಪಂಚಾಯತ್ ತಂಗುದಾಣದೊಳಗೆ ಮಣ್ಣು ಸುರಿದು ಟೀಕೆಗೆ ಕಾರಣವಾಗಿದೆ. ನಂದಳಿಕೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ರಾಜ್ಯ ಹೆದ್ದಾರಿಗೆ ತಾಗಿಕೊಂಡಿರುವ ಪ್ರಯಾಣಿಕರ ತಂಗುದಾಣದಲ್ಲಿ ಕಳೆದ ಹತ್ತು ದಿನಗಳ ಹಿಂದೆ ನಾಯಿಯೊಂದು ಸತ್ತು ಕೊಳೆತು ಹೋಗಿದ್ದು ಅದನ್ನು ತೆರವು...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img