ವೈರಲ್ ವೀಡಿಯೋ: ಕೆಲವು ವಾರಗಳಿಂದ ಕೆಂಪು ಸುಂದರಿ ಎಂದೇ ಪ್ರಸಿದ್ದವಾಗಿರುವ ಟೋಮಾಟೋ ಹಣ್ಣು ಈಗ ನಿಲುಕದ ನಕ್ಷತ್ರವಾಗಿದೆ. ಯಾಕೆಂದರೆ ಮೊದಲೆಲ್ಲ ಹತ್ತು ರೂಪಾಯಿಗೆ ಒಂದು ಕೆಜಿ ಸಿಗುತ್ತಿದ್ದ ಈ ಟೊಮಾಟೊಗಳು ಈಗ ಒಂದು ಕೆಜಿ ಕೊಳ್ಳಬೇಕೆಂದರೆ 180 ರಿಂದ 200 ವರೆಗೆ ಬೆಲೆ ತೆರಬೇಕು ಯಾಕಿಷ್ಟು ಬೆಲೆ ಜಾಸ್ತಿಯಾಗಿದೆ ಎಂದು ಕೇಳುವುದಾದರೆ ಅಧಿಕ ಮಳೆಯಿಂದಾಗಿ...
ಕೊಲ್ಕತ್ತಾ: ಸಾಕು ಪ್ರಾಣಿಗಳನ್ನ ಯಾರು ಸಾಕಿರುತ್ತಾರೋ, ಅವರಿಗೆ ಆ ಪ್ರಾಣಿ ಮನೆ ಮಕ್ಕಳಂತೆ ಇರುತ್ತದೆ. ನಾಯಿ, ಬೆಕ್ಕು, ದನ-ಕರು, ಹೀಗೆ ಸಾಕು ಪ್ರಾಣಿಗಳ ಮೇಲೆ ಮಾಲೀಕನಿಗೆ ಅಪಾರ ಪ್ರೀತಿ ಇರುತ್ತದೆ. ಕೊಲ್ಕತ್ತಾದಲ್ಲಿ ಓರ್ವ ತಾನು ಸಾಕಿದ ಗಿಳಿ ಸತ್ತಿತೆಂದು, ಹಿಂದೂ ಧರ್ಮದ ಪದ್ಧತಿ ಪ್ರಕಾರ ಅದರ ಅಂತ್ಯಸಂಸ್ಕಾರ ಮಾಡಿದ್ದಾನೆ.
ಪಶ್ಚಿಮ ಬಂಗಾಳದ, ಹೆಬ್ರಾದ ಆಯ್ರಾ ಗ್ರಾಮದ...
ಚೆನ್ನೈ: ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಷಯಗಳಿದೆ. ಅವುಗಳಲ್ಲಿ ವಿಷಪೂರಿತ ಹಾವುಗಳ ಮಾರಾಟ ಕೂಡ ಒಂದು. ಇಂಥ ವಿಷಪೂರಿತ ಹಾವುಗಳಿಂದ ಮಾದಕ ವಸ್ತುಗಳನ್ನ ತಯಾರಿಸಲಾಗುತ್ತದೆ. ಅಲ್ಲದೇ, ಇನ್ನೂ ಹಲವು ಬೇಡದ ಕೆಲಸಗಳಿಂದ ಈ ವಿಷ ಬಳಕೆಯಾಗುತ್ತದೆ. ಒಂದು ದೇಶದಿಂದ, ಇನ್ನೊಂದು ದೇಶಕ್ಕೆ ಈ ಹಾವುಗಳನ್ನ ಕಳ್ಳದಾರಿಯಲ್ಲಿ ಸಾಗಿಸುವ ಕೆಲಸ ನಡೆಯುತ್ತಿದೆ. ಆದರೆ ಹೀಗೆ ಮೋಸದಿಂದ...
ಓಡಿಶಾದ ಭುವನೇಶ್ವರದಲ್ಲಿ ದುರುಳನೋರ್ವ 6 ಬೀದಿ ನಾಯಿಗಳಿಗೆ ಊಟದಲ್ಲಿ ವಿಷ ಹಾಕಿ ಕೊಂದಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಲಾಗಿದೆ.
ಭುವನೇಶ್ವರದ ಚಂದ್ರಶೇಖರಪುರದ ಸ್ಲಮ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 6 ಬೀದಿ ನಾಯಿಗಳಿಗೆ ಓರ್ವ ಅಪರಿಚಿತ ವ್ಯಕ್ತಿ ಬಂದು ಊಟ ಕೊಟ್ಟಿದ್ದಾರೆ. ಊಟ ತಿಂದ 6 ನಾಯಿಗಳು ಮೃತಪಟ್ಟರೆ, ಇನ್ನುಳಿದ ನಾಯಿಗಳ...
ಕನಸು ನಿಮ್ಮಿಷ್ಟದಂತೆ ಬೀಳಲ್ಲ. ಕನಸು ಬೀಳಕ್ಕೆ ಒಂದಲ್ಲ ಒಂದು ಕಾರಣವಿರತ್ತೆ. ನೀವು ಮನಸ್ಸಿನಲ್ಲಿ ಯಾರನ್ನಾದರೂ ನೆನೆಸಿಕೊಂಡು ಮಲಗಿದ್ರೆ, ಅವರದ್ದೇ ಕನಸು ಬೀಳಬಹುದು. ಇನ್ನು ಕೆಲವರ ನಂಬಿಕೆ ಪ್ರಕಾರ, ಯಾರಾದರೂ ನಿಮ್ಮನ್ನು ನೆನೆದು ಮಲಗಿದ್ರೆ, ಅವರು ನಿಮ್ಮ ಕನಸಿನಲ್ಲಿ ಬರ್ತಾರಂತೆ. ಆದ್ರೆ ಕೆಲವರು ಪ್ರಾಣಿ, ಪಕ್ಷಿ, ವಸ್ತುಗಳು ಕೂಡ ಕನಸಿನಲ್ಲಿ ಬರತ್ತೆ. ಹಾಗಾಗಿ ನಾವಿಂದು ಕೆಲ...
ನಾಯಿಗಳು ಅಂದ್ರೆ ಮೊದಲು ನೆನಪಿಗೆ ಬರೋದು ನಿಯತ್ತು. ಮತ್ತು ಮುದ್ದು ಮುದ್ದು ಮುಖಗಳು. ಹಾಗಾಗಿಯೇ ಹಲವರಿಗೆ ನಾಯಿ ಅಂದ್ರೆ ಇಷ್ಟದ ಪ್ರಾಣಿಗಳು. ಆದ್ರೆ ನಾಯಿ ಬರೀ ನಿಯತ್ತಿಗೆ, ಮುದ್ದಿಗಷ್ಟೇ ಫೇಮಸ್ ಅಲ್ಲ, ಬದಲಾಗಿ ಇದು ಶುಭ ಮತ್ತು ಅಶುಭ ಸಂಕೇತಗಳನ್ನ ಕೂಡ ನೀಡತ್ತೆ. ಇದನ್ನು ಶ್ವಾನ ಶಕುನ ಎಂದು ಹೇಳಲಾಗತ್ತೆ. ಈ ಬಗ್ಗೆ ಇನ್ನೂ...
National News:
Feb:27:ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ದೆಹಲಿಯಲ್ಲಿ ನಡೆದಿದೆ.ರಾಷ್ಟ್ರ ರಾಜಧಾನಿ ದೆಹಲಿಯ ಹರಿ ನಗರ ಪ್ರದೇಶದ ಪಾರ್ಕ್ ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಪ್ರಾಣಿ ಪ್ರಿಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ....
Viral Vedio:
ಆಸಕ್ತಿದಾಯಕ ಈ ವೀಡಿಯೊದಲ್ಲಿ, ನಾಯಿಯೊಂದು ಉದ್ಯಾನದಲ್ಲಿ ಆಡುತ್ತಿರುವುದನ್ನು ಕಾಣಬಹುದು. ಈ ನಾಯಿಯ ಕಡೆಗೆ ಚೆಂಡನ್ನು ಎಸೆದ ತಕ್ಷಣ, ನಾಯಿ ಅದನ್ನು ತನ್ನ ತಲೆಯ ಮೇಲೆ ತ್ವರಿತವಾಗಿ ಸಮತೋಲನಗೊಳಿಸುತ್ತದೆ. ಅಷ್ಟೇ ಅಲ್ಲ, ಈ ನಾಯಿ ಈ ಚೆಂಡನ್ನು ನೆಲದ ಮೇಲೆ ಬೀಳಲು ಬಿಡದೆ, ಚೆಂಡನ್ನು ತನ್ನ ತಲೆಯ ಮೇಲೆ ಬ್ಯಾಲೆನ್ಸ್ ಮಾಡಿ ಅಲ್ಲಿ ಇಲ್ಲಿ...
ಹಾಸನ: ಸಕಲೇಶಪುರದ ಉದೇವಾರ ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುತ್ತಿರುವಾಗ ಅರಣ್ಯ ಇಲಾಖೆಯ ವಾಹನ ಆನೆಯ ಮುಂಭಾಗ ಧ್ವನಿವರ್ಧಕದ ಮೂಲಕ ಜನರಿಗೆ ತಿಳುವಳಿಕೆ ನೀಡುತ್ತಾ ಸಾಗುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲಾಗಿದೆ.
ಒಂದೆಡೆ ಅರಣ್ಯ ಇಲಾಖೆ ಧ್ವನಿ ವರ್ಧಕದ ಮೂಲಕ ಎಷ್ಟೇ ಪ್ರಚಾರ ನೀಡಿದರೂ ಸಹ ಸಾರ್ವಜನಿಕರು ಮಾತ್ರ ಆನೆಯ ಹಿಂದೆಯೇ...
ಮಂಡ್ಯ: ಮಂಡ್ಯದ ಮಳವಳ್ಳಿ ಪಟ್ಟಣದ ಜಿ.ಎಂ.ಸ್ಟ್ರೀಟ್ನಲ್ಲಿ ಮಣ್ಣು ಮುಕ್ಕು ಎಂದು ಕರೆಯುವ ಹಾವೊಂದು ಪ್ರತ್ಯಕ್ಷವಾಗಿ ಎಲ್ಲರನ್ನೂ ಭಯಭೀತಗೊಳಿಸಿತ್ತು. ಇದನ್ನ ಡಬಲ್ ಇಂಜಿನ್ ಹಾವು ಅಂತಾನೂ ಕರೆಯಲಾಗುತ್ತೆ. ಯಾಕಂದ್ರೆ ಇದು ಎರಡು ತಲೆ ಹಾವಾಗಿದೆ.
ಈ ಹಾವನ್ನು ಕಂಡ ಸ್ಥಳೀಯರು, ಅರಣ್ಯ ಇಲಾಖೆಗೆ ತಿಳಿಸುವುದಾಗಿ ಹೇಳಿದ್ದಾರೆ. ಈ ಡಬಲ್ ಇಂಜಿನ್ ಹಾವು ಅದೃಷ್ಟಕ್ಕೂ ಹೆಸರಾಗಿದ್ದು, ಎರಡು ತಲೆ...