Wednesday, July 22, 2026

dog

Dog : ಸತ್ತ ನಾಯಿಯನ್ನು ತೆರವುಗೊಳಿಸದೆ ತಂಗುದಾಣದಲ್ಲಿ ಮಣ್ಣು ಸುರಿದ ಸ್ಥಳೀಯ ಪಂಚಾಯತ್…!

Karkala News : ನಿತ್ಯ ಪ್ರಯಾಣಿಕರಿಗೆ ಉಪಯೋಗವಾಗುತ್ತಿದ್ದ ಪ್ರಯಾಣಿಕರ ತಂಗುದಾಣದಲ್ಲಿ ಸತ್ತ ನಾಯಿಯನ್ನು ತೆರವು ಮಾಡುವುದನ್ನು ಬಿಟ್ಟು ಸ್ಥಳೀಯ ಪಂಚಾಯತ್ ತಂಗುದಾಣದೊಳಗೆ ಮಣ್ಣು ಸುರಿದು ಟೀಕೆಗೆ ಕಾರಣವಾಗಿದೆ. ನಂದಳಿಕೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ರಾಜ್ಯ ಹೆದ್ದಾರಿಗೆ ತಾಗಿಕೊಂಡಿರುವ ಪ್ರಯಾಣಿಕರ ತಂಗುದಾಣದಲ್ಲಿ ಕಳೆದ ಹತ್ತು ದಿನಗಳ ಹಿಂದೆ ನಾಯಿಯೊಂದು ಸತ್ತು ಕೊಳೆತು ಹೋಗಿದ್ದು ಅದನ್ನು ತೆರವು...

Dog : ನಾಯಿಗೆ ವಿಷಕೊಟ್ಟು ಕೊಲೆ…! ಪ್ರಕರಣ ದಾಖಲು…!

ಮಂಗಳೂರು ನಗರದಲ್ಲಿ  ನಾಯಿಗೆ ವಿಷಕೊಟ್ಟು ಸಾಯಿಸಿದ ವಿಚಾರವಾಗಿ ಪ್ರಕರಣ ದಾಖಲಾಗಿದೆ.ಕಾಪಿಕಾಡ್  4  ನೇ  ಕ್ರಾಸ್‌ನಲ್ಲಿದ್ದ ವ್ಯಕ್ತಿಯೊಬ್ಬರ  4 1/2 ವರ್ಷದ ಡಾಬರ್ ಮನ್  ನಾಯಿ ಸಾಕುತ್ತಿದ್ದರು ಎನ್ನಲಾಗಿದೆ. ಜು.24 ರಂದು ನೆರೆಮನೆಯ ಭೀಮಯ್ಯ ಎಂಬುವವರು  ಪೂರ್ವ ದ್ವೇಷದ ಹಿನ್ನೆಲೆ ನಾಯಿಗೆ  ವಿಷ  ಪದಾರ್ಥವನ್ನು  ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.ಪರಿಣಾಮ ಜು.25 ರಂದು ನಾಯಿ ರಕ್ತ  ವಾಂತಿ ...

Tomato-ಇಷ್ಟುದಿನ ಮಾನವರು ಟೋಮಾಟೋ ಕಳ್ಳತನ ಮಾಡುತಿದ್ದರು, ಆದರೆ ಈಗ ಪ್ರಾಣಿಗಳು ಸಹ ಕಳ್ಳತನ ಮಾಡುತ್ತಿವೆ

ವೈರಲ್ ವೀಡಿಯೋ: ಕೆಲವು ವಾರಗಳಿಂದ ಕೆಂಪು ಸುಂದರಿ ಎಂದೇ ಪ್ರಸಿದ್ದವಾಗಿರುವ  ಟೋಮಾಟೋ ಹಣ್ಣು ಈಗ ನಿಲುಕದ ನಕ್ಷತ್ರವಾಗಿದೆ.  ಯಾಕೆಂದರೆ ಮೊದಲೆಲ್ಲ ಹತ್ತು ರೂಪಾಯಿಗೆ ಒಂದು ಕೆಜಿ ಸಿಗುತ್ತಿದ್ದ ಈ ಟೊಮಾಟೊಗಳು ಈಗ ಒಂದು ಕೆಜಿ ಕೊಳ್ಳಬೇಕೆಂದರೆ 180 ರಿಂದ 200 ವರೆಗೆ ಬೆಲೆ ತೆರಬೇಕು ಯಾಕಿಷ್ಟು ಬೆಲೆ ಜಾಸ್ತಿಯಾಗಿದೆ ಎಂದು ಕೇಳುವುದಾದರೆ ಅಧಿಕ ಮಳೆಯಿಂದಾಗಿ...

ತಾನು ಸಾಕಿದ್ದ ಗಿಣಿ ಸಾವು: ಹಿಂದೂ ಪದ್ಧತಿ ಪ್ರಕಾರ ಅಂತ್ಯಕ್ರಿಯೆ..

ಕೊಲ್ಕತ್ತಾ: ಸಾಕು ಪ್ರಾಣಿಗಳನ್ನ ಯಾರು ಸಾಕಿರುತ್ತಾರೋ, ಅವರಿಗೆ ಆ ಪ್ರಾಣಿ ಮನೆ ಮಕ್ಕಳಂತೆ ಇರುತ್ತದೆ. ನಾಯಿ, ಬೆಕ್ಕು, ದನ-ಕರು, ಹೀಗೆ ಸಾಕು ಪ್ರಾಣಿಗಳ ಮೇಲೆ ಮಾಲೀಕನಿಗೆ ಅಪಾರ ಪ್ರೀತಿ ಇರುತ್ತದೆ. ಕೊಲ್ಕತ್ತಾದಲ್ಲಿ ಓರ್ವ ತಾನು ಸಾಕಿದ ಗಿಳಿ ಸತ್ತಿತೆಂದು, ಹಿಂದೂ ಧರ್ಮದ ಪದ್ಧತಿ ಪ್ರಕಾರ ಅದರ ಅಂತ್ಯಸಂಸ್ಕಾರ ಮಾಡಿದ್ದಾನೆ. ಪಶ್ಚಿಮ ಬಂಗಾಳದ, ಹೆಬ್ರಾದ ಆಯ್ರಾ ಗ್ರಾಮದ...

ಚೆನ್ನೈ ಏರ್ಪೋರ್ಟ್‌ನಲ್ಲಿ ಮಹಿಳೆಯ ಬ್ಯಾಗ್ ಚೆಕ್ ಮಾಡಿದವರಿಗೆ ಕಾದಿತ್ತು ದೊಡ್ಡ ಶಾಕ್..

ಚೆನ್ನೈ: ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಷಯಗಳಿದೆ. ಅವುಗಳಲ್ಲಿ ವಿಷಪೂರಿತ ಹಾವುಗಳ ಮಾರಾಟ ಕೂಡ ಒಂದು. ಇಂಥ ವಿಷಪೂರಿತ ಹಾವುಗಳಿಂದ ಮಾದಕ ವಸ್ತುಗಳನ್ನ ತಯಾರಿಸಲಾಗುತ್ತದೆ. ಅಲ್ಲದೇ, ಇನ್ನೂ ಹಲವು ಬೇಡದ ಕೆಲಸಗಳಿಂದ ಈ ವಿಷ ಬಳಕೆಯಾಗುತ್ತದೆ. ಒಂದು ದೇಶದಿಂದ, ಇನ್ನೊಂದು ದೇಶಕ್ಕೆ ಈ ಹಾವುಗಳನ್ನ ಕಳ್ಳದಾರಿಯಲ್ಲಿ ಸಾಗಿಸುವ ಕೆಲಸ ನಡೆಯುತ್ತಿದೆ. ಆದರೆ ಹೀಗೆ ಮೋಸದಿಂದ...

6 ಬೀದಿ ನಾಯಿಗಳಿಗೆ ವಿಷ ಹಾಕಿ ಕೊಂದ ದುರುಳ..

ಓಡಿಶಾದ ಭುವನೇಶ್ವರದಲ್ಲಿ ದುರುಳನೋರ್ವ 6 ಬೀದಿ ನಾಯಿಗಳಿಗೆ ಊಟದಲ್ಲಿ ವಿಷ ಹಾಕಿ ಕೊಂದಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಲಾಗಿದೆ. ಭುವನೇಶ್ವರದ ಚಂದ್ರಶೇಖರಪುರದ ಸ್ಲಮ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 6 ಬೀದಿ ನಾಯಿಗಳಿಗೆ ಓರ್ವ ಅಪರಿಚಿತ ವ್ಯಕ್ತಿ ಬಂದು ಊಟ ಕೊಟ್ಟಿದ್ದಾರೆ. ಊಟ ತಿಂದ 6 ನಾಯಿಗಳು ಮೃತಪಟ್ಟರೆ, ಇನ್ನುಳಿದ ನಾಯಿಗಳ...

ಕನಸಿನಲ್ಲಿ ಇಂಥ ಪ್ರಾಣಿಗಳು ಬಂದರೆ, ನೀವು ಹುಷಾರಾಗಿರಬೇಕು ಎಂದರ್ಥ..

ಕನಸು ನಿಮ್ಮಿಷ್ಟದಂತೆ ಬೀಳಲ್ಲ. ಕನಸು ಬೀಳಕ್ಕೆ ಒಂದಲ್ಲ ಒಂದು ಕಾರಣವಿರತ್ತೆ. ನೀವು ಮನಸ್ಸಿನಲ್ಲಿ ಯಾರನ್ನಾದರೂ ನೆನೆಸಿಕೊಂಡು ಮಲಗಿದ್ರೆ, ಅವರದ್ದೇ ಕನಸು ಬೀಳಬಹುದು. ಇನ್ನು ಕೆಲವರ ನಂಬಿಕೆ ಪ್ರಕಾರ, ಯಾರಾದರೂ ನಿಮ್ಮನ್ನು ನೆನೆದು ಮಲಗಿದ್ರೆ, ಅವರು ನಿಮ್ಮ ಕನಸಿನಲ್ಲಿ ಬರ್ತಾರಂತೆ. ಆದ್ರೆ ಕೆಲವರು ಪ್ರಾಣಿ, ಪಕ್ಷಿ, ವಸ್ತುಗಳು ಕೂಡ ಕನಸಿನಲ್ಲಿ ಬರತ್ತೆ. ಹಾಗಾಗಿ ನಾವಿಂದು ಕೆಲ...

ನಾಯಿಗಳು ನೀಡುತ್ತದೆ ಈ ಶುಭ ಮತ್ತು ಅಶುಭದ ಸಂಕೇತಗಳು..

ನಾಯಿಗಳು ಅಂದ್ರೆ ಮೊದಲು ನೆನಪಿಗೆ ಬರೋದು ನಿಯತ್ತು. ಮತ್ತು ಮುದ್ದು ಮುದ್ದು ಮುಖಗಳು. ಹಾಗಾಗಿಯೇ ಹಲವರಿಗೆ ನಾಯಿ ಅಂದ್ರೆ ಇಷ್ಟದ ಪ್ರಾಣಿಗಳು. ಆದ್ರೆ ನಾಯಿ ಬರೀ ನಿಯತ್ತಿಗೆ, ಮುದ್ದಿಗಷ್ಟೇ ಫೇಮಸ್ ಅಲ್ಲ, ಬದಲಾಗಿ ಇದು ಶುಭ ಮತ್ತು ಅಶುಭ ಸಂಕೇತಗಳನ್ನ ಕೂಡ ನೀಡತ್ತೆ. ಇದನ್ನು ಶ್ವಾನ ಶಕುನ ಎಂದು ಹೇಳಲಾಗತ್ತೆ. ಈ ಬಗ್ಗೆ ಇನ್ನೂ...

ಬೀದಿ ನಾಯಿಯ ಮೇಲೆ ಕಾಮುಕನಿಂದ ಅತ್ಯಾಚಾರ..! ರಾಷ್ಟ್ರ ರಾಜಧಾನಿಯಲ್ಲಿ ಛೀ..ಥೂ ಘಟನೆ..!

National News: Feb:27:ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ  ಘಟನೆ  ದೆಹಲಿಯಲ್ಲಿ ನಡೆದಿದೆ.ರಾಷ್ಟ್ರ ರಾಜಧಾನಿ ದೆಹಲಿಯ  ಹರಿ ನಗರ ಪ್ರದೇಶದ  ಪಾರ್ಕ್ ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಪ್ರಾಣಿ ಪ್ರಿಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ....

ಬಾಲ್ ಬ್ಯಾಲೆನ್ಸ್ ಮಾಡುತ್ತಿರುವ ನಾಯಿ ಫುಲ್ ವೈರಲ್…!

Viral Vedio: ಆಸಕ್ತಿದಾಯಕ ಈ ವೀಡಿಯೊದಲ್ಲಿ, ನಾಯಿಯೊಂದು ಉದ್ಯಾನದಲ್ಲಿ ಆಡುತ್ತಿರುವುದನ್ನು ಕಾಣಬಹುದು. ಈ ನಾಯಿಯ ಕಡೆಗೆ ಚೆಂಡನ್ನು ಎಸೆದ ತಕ್ಷಣ, ನಾಯಿ ಅದನ್ನು ತನ್ನ ತಲೆಯ ಮೇಲೆ ತ್ವರಿತವಾಗಿ ಸಮತೋಲನಗೊಳಿಸುತ್ತದೆ. ಅಷ್ಟೇ ಅಲ್ಲ, ಈ ನಾಯಿ ಈ ಚೆಂಡನ್ನು ನೆಲದ ಮೇಲೆ ಬೀಳಲು ಬಿಡದೆ, ಚೆಂಡನ್ನು ತನ್ನ ತಲೆಯ ಮೇಲೆ ಬ್ಯಾಲೆನ್ಸ್ ಮಾಡಿ ಅಲ್ಲಿ ಇಲ್ಲಿ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img