ನಾಯಿ.. ನಿಯತ್ತಿಗೆ ಹೆಸರಾಗಿರುವ ಪ್ರಾಣಿ. ಕಾಲ ಭೈರವನ ಪ್ರತೀರೂಪ. ನಮಗೆ ತಿಳಿಯದ ಕೆಲ ಮುನ್ಸೂಚನೆಗಳು ಈ ನಾಯಿ ನೀಡುತ್ತದೆ. ಯಾವ ಯಾವ ಸೂಚನೆಗಳನ್ನು ನಾಯಿ ನೀಡುತ್ತೆ ಅನ್ನೋ ಬಗ್ಗೆ ಮಾಹಿತಿಯನ್ನ ನಾವಿವತ್ತು ನೀಡಲಿದ್ದೇವೆ.
ಒಂದು ವೇಳೆ ಮನೆ ಜನ ಒಡೆಯನ ವಿರುದ್ಧ ಹೋಗಬಹುದು. ಆದ್ರೆ ಸಾಕುನಾಯಿ ಸಾಯುವವರೆಗೂ ಅನ್ನ ಹಾಕಿದರವರಿಗೆ ಋಣಿಯಾಗಿರುತ್ತದೆ ಎಂಬ ಮಾತಿದೆ. ಇನ್ನು...
ಮದ್ದೂರು : ಮನುಷ್ಯನಿಗೆ ಅತಿ ಪ್ರೀತಿ ಪಾತ್ರ ಪ್ರಾಣಿಗಳಲ್ಲಿ ನಾಯಿಯೂ ಒಂದು. ಹೀಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುಂದನಕುಪ್ಪೆ ಗ್ರಾಮದಲ್ಲಿ ರಾಮಲಿಂಗಣ್ಣ ಎಂಬುವರು ಸಾಕಿದ್ದ ಕೆಂದ ಎಂಬ ನಾಯಿ ಮೃತಪಟ್ಟಿತ್ತು.. ನಾಯಿ ಸತ್ತಾಗ ಅದನ್ನ ಎಲ್ಲರಂತೆ ಬಿಸಾಡದ ರಾಮಲಿಂಗಣ್ಣ ಕೆಂದನಿಗೆ ಮನುಷ್ಯರು ಸತ್ತ್ಆಗ ಮಣ್ಣು ಮಾಡುವಂತೆಯೇ ಅಂತ್ಯ ಸಂಸ್ಕಾರ ಮಾಡಿದ್ರು. ಇಂದು ಕೆಂದನ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...