ನಾಯಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗತ್ತಂತೆ. ಹೀಗಂತ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಯಾವುದೇ ಪ್ರಚೋದನೆಯಿಲ್ಲದೆ ಮನುಷ್ಯರನ್ನು ಒಂದಕ್ಕಿಂತ ಹೆಚ್ಚು ಬಾರಿ ಕಚ್ಚುವ ನಾಯಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಸೂಚನೆ ನೀಡಲಾಗಿದೆ. ಈ ಕ್ರಮವು ಬೀದಿ ನಾಯಿಗಳ ಹೆಚ್ಚುತ್ತಿರುವ ಹಾವಳಿ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಕೈಗೊಳ್ಳಲಾಗಿದೆ.
ನಾಯಿಗಳು ಮೊದಲ ಬಾರಿಗೆ ಪ್ರಚೋದನೆಯಿಲ್ಲದೆ ಯಾರನ್ನಾದರೂ...
Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್ ಪೇಟೆಯಲ್ಲಿ...