Tuesday, October 14, 2025

Doldd

ನಕಲಿ ಬಂಗಾರದ ನಾಣ್ಯ ನೀಡಿ 4 ಲಕ್ಷ ಟೋಪಿ, ಸತ್ಯಕ್ಕೆ ದೂರ ಎಫ್.ಐ.ಆರ್!

Kundagola News: ಕುಂದಗೋಳ : ಬಂಗಾರದ ನಾಣ್ಯಗಳನ್ನು ಕೊಡುತ್ತೇವೆ ಎಂದು ಹಾಸನದ ಮೂಲದ ವ್ಯಾಪಾರಿಯೊಬ್ಬರಿಗೆ ಅಪರಿಚಿತರು ಟೋಪಿ ಹಾಕಿ 4 ಲಕ್ಷ ರೂಪಾಯಿ ಲಪಟಾಯಿಸಿದ ಘಟನೆ ಕುಂದಗೋಳ ತಾಲೂಕಿನ ಶಿರೂರು ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. https://youtu.be/-4jnmfa26tY ಮೇ.30 ರಂದು ಕುಂದಗೋಳ ಬೆಳಿಗ್ಗೆ 7 ಗಂಟೆಗೆ ಕುಂದಗೋಳ ತಾಲೂಕಿನ ಶಿರೂರು ಗ್ರಾಮದ ಬಳಿ ಹಾಸನದ ವ್ಯಾಪಾರಿ ಬಿ.ಎಸ್.ಬಾಬು...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img