https://www.youtube.com/watch?v=otL0L6S7M6c
"ಹೊಯ್ಸಳ" ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ.
ಡಾಲಿ ಧನಂಜಯ್ ಅಭಿನಯದ "ಹೊಯ್ಸಳ" ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ
. ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು "ಹೊಯ್ಸಳ" ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ನಾಯಕ ಡಾಲಿ ಧನಂಜಯ್, ನಾಯಕಿ...
ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ "ಹೆಡ್ ಬುಷ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಚಿತ್ರದ ಚಿತ್ರೀಕರಣ ನಡೆದಿದೆ. ಡಾಲಿ ಧನಂಜಯ ಜಯರಾಜ್ ಅವರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸುತ್ತಿದ್ದಾರೆ. 1970 ರ ಬೆಂಗಳೂರಿನ ಭೂಗತ ಜಗತ್ತನ್ನು ಶೂನ್ಯ ಈ ಚಿತ್ರದಲ್ಲಿ ತೋರಿಸಲು...
ನವರಸ ನಾಯಕ ಜಗ್ಗೇಶ್ ನಟಿಸಿರುವ 'ತೋತಾಪುರಿ' ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ ಇದಾಗಿದ್ದು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಪೋಸ್ಟರ್ ಹಾಗೂ ಹಾಡಿನ ಮೂಲಕ ವಿಶ್ವದಾದ್ಯಂತ ಸದ್ದು ಮಾಡಿರುವ 'ತೋತಾಪುರಿ' ಟ್ರೇಲರ್ ಏಪ್ರಿಲ್ 21ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಕಿಚ್ಚ ಸುದೀಪ್ ತೋತಾಪುರಿ ಟ್ರೇಲರ್ ರಿಲೀಸ್...
Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...