Wednesday, June 18, 2025

Dolly Dhanajay

ಲಕ್ಷುರಿ ವಿಲ್ಲಾಗಳನ್ನು ನಿರ್ಮಿಸುವಲ್ಲಿ ಸೂರ್ಯ ಡೆವಲಪರ್ಸ್‌ ಪಾತ್ರ ದೊಡ್ಡದು

Bengaluru: ಬೆಂಗಳೂರು: ನೆಮ್ಮದಿಯ ಬದುಕನ್ನ ಅರಸುವವರಿಗೆಂದೆ ನಗರದ ಯಲಹಂಕದ ರಾಜಾನುಕುಂಟೆ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ಆಕರ್ಷಕವಾಗಿ ನಿರ್ಮಾಣವಾಗುತ್ತಿರುವ ಸೂರ್ಯ- ವೆಲೆನ್ಸಿಯಾ ವಿಲ್ಲಾಗಳನ್ನು ಯಲಹಂಕಾ ಶಾಸಕರಾದ ಎಸ್‌ ಆರ್‌ ವಿಶ್ವನಾಥ್‌ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ (ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ) ರವರು ದಿವ್ಯ ಸಾನಿಧ್ಯವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಡಾ....

ಡಾಲಿ ಧನಂಜಯ ಬಿಡುಗಡೆ ಮಾಡಿದರು “ಪರಂವಃ” ಚಿತ್ರದ ಮೊದಲ ಹಾಡು .

ಮಕ್ಕಳ ಬೆಳವಣಿಗೆಯಲ್ಲಿ ತಾಯಿಯಷ್ಟೇ ತಂದೆಯ ಪಾತ್ರ ಕೂಡ ದೊಡ್ಡದು. ಇಂತಹ ತಂದೆ - ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ "ಪರಂವಃ". ಸಂತೋಷ್ ಕೈದಾಳ ನಿರ್ದೇಶಿಸಿರುವ ಈ ಚಿತ್ರಕ್ಕಾಗಿ ನಾಗೇಶ್ ಕುಂದಾಪುರ, ಶ್ರೀ ತಲಗೇರಿ ಹಾಗೂ ಶಿವರಾಜ್ ಸೇರಿ ಬರೆದಿರುವ " ಭೂರಮೆಲಿ ಮತ್ಯಾರು" ಎಂಬ ತಂದೆ - ಮಗನ ಭಾವನಾತ್ಮಕ ಪಯಣಕ್ಕೆ...
- Advertisement -spot_img

Latest News

Recipe: ಮಂಗಳೂರು ಶೈಲಿ ಕಾಯಿವಡೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿ, 1 ಕಪ್ ಅಕ್ಕಿಹುಡಿ, 1 ಕಪ್ ಕಾಯಿತುರಿ, 3ರಿಂದ 4 ಕೆಂಪು ಮೆಣಸು, 1 ಸ್ಪೂನ್ ಜೀರಿಗೆ,...
- Advertisement -spot_img