Wednesday, September 17, 2025

Dolly Dhananjay

ಆಗಸ್ಟ್ 19ಕ್ಕೆ ಡಾಲಿ ಧನಂಜಯ, ರಚಿತಾ ರಾಮ್‌ರಿಂದ ‘ಮಾನ್ಸೂನ್ ರಾಗ’..!

ಆಗಸ್ಟ್ 19ಕ್ಕೆ ಡಾಲಿ ಧನಂಜಯ, ರಚಿತಾ ರಾಮ್‌ರಿಂದ 'ಮಾನ್ಸೂನ್ ರಾಗ' ಡಾಲಿ ಧನಂಜಯ, ರಚಿತಾ ರಾಮ್ ನಟನೆಯ 'ಮಾನ್ಸೂನ್ ರಾಗ' ಸಿನಿಮಾ ಟ್ರೈಲರ್‌ ರಿಲೀಸ್ ಆಗುತ್ತಿದೆ ಎಂದು ಹೇಳಲು ಈ ಚಿತ್ರತಂಡ ಸಣ್ಣ ಟೀಸರ್ ರಿಲೀಸ್ ಮಾಡಿತ್ತು, ಆ ಟೀಸರ್‌ಗೆ ಅದ್ಭುತವಾದ ಪ್ರತಿಕ್ರಿಯೆ ಸಿಕ್ಕಿದ್ದು, ಈಗ ಸಿನಿಮಾ ನೋಡಲು ಪ್ರೇರೇಪಿಸಿದೆ. ಬಹುನಿರೀಕ್ಷಿತ 'ಮಾನ್ಸೂನ್ ರಾಗ' ಸಿನಿಮಾ ಟ್ರೈಲರ್...

ಪೃಥ್ವಿ-ಪ್ರಮೋದ್ ನಟನೆಯ ಹೊಸ ಸಿನಿಮಾ “ಭುವನಂ ಗಗನಂ”..!

https://www.youtube.com/watch?v=4P4F7vUc4mw SVC ಫಿಲ್ಮಂಸ್ ಚೊಚ್ಚಲ ಸಿನಿಮಾ ಅನೌನ್ಸ್..! ಸಿನಿಮಾ ಕನಸುಗಳನ್ನು ಹೊತ್ತು ಬರುವ ಸಿನಿಮೋತ್ಸಾಹಿಗಳಿಗೇನು ಕೊರತೆ ಇಲ್ಲ. ಆದ್ರೆ ಆ ಸಿನಿಮೋತ್ಸಾಹಿಗಳ ಕಲೆಗೆ ಬೆಲೆ ಕೊಡುವ ನಿರ್ಮಾಪಕರು ಬೇಕು. ಸದ್ಯಕ್ಕೆ ಯುವ ಪ್ರತಿಭೆಗಳ, ಪ್ರತಿಭಾನ್ವಿತ ಕಲಾವಿದರಿಗೆ ಸಿನಿಮಾ ಮಾಡುವ ಹಂಬಲ ಕನಸು ಹೊತ್ತು ಎಸ್ ವಿಸಿ ಫಿಲ್ಮಂಸ್ ಎಂಬ ಪ್ರೊಡಕ್ಷನ್ ಹೌಸ್ ನಿರ್ಮಾಣಗೊಂಡಿದ್ದು, ಎಂ ಮುನೇಗೌಡ ಸಾರಥ್ಯದ...

“ಆರ್ಕೇಸ್ಟ್ರಾ”ದಲ್ಲಿ ಡಾಲಿಯ ಎಂಟು ಹಾಡುಗಳು..!

https://www.youtube.com/watch?v=eycRA2inoCI&t=74s ಗಣೇಶನ ಹಬ್ಬ, ಕನ್ನಡ ರಾಜ್ಯೋತ್ಸವ, ಅಣ್ಣಮ್ಮ, ಮದುವೆ ಹೀಗೆ ಯಾವುದೇ ಕಾರ್ಯಕ್ರಮಗಳಲ್ಲಿ ಜನಪ್ರಿಯ ಕಾರ್ಯಕ್ರಮ "ಆರ್ಕೇಸ್ಟ್ರಾ" ಇದ್ದೆ ಇರುತ್ತದೆ.ಇಂತಹ "ಆರ್ಕೇಸ್ಟ್ರಾ" ಕುರಿತಾಗಿ ಚಿತ್ರವೊಂದು ನಿರ್ಮಾಣವಾಗಿ, ತೆರೆಗೆ ಬರಲು ಸಿದ್ದವಾಗಿದೆ. ಮೈಸೂರು ಎಂಬ ಅಡಿಬರಹ ಈ ಚಿತ್ರಕ್ಕಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ನೋಡಿದವರು ಸೂಪರ್ ಎನ್ನುತ್ತಿದ್ದಾರೆ. ಈ ಚಿತ್ರದ ಮತ್ತೊಂದು ವಿಶೇಷವೆಂದರೆ ನಟನಾಗಿ ಜನರ ಮನಗೆದ್ದಿರುವ ಡಾಲಿ...

“ವಿಕ್ರಾಂತ್ ರೋಣ” ಟ್ರೈಲರ್ ಇವೆಂಟ್‌ಗೆ ಸ್ಯಾಂಡಲ್‌ವುಡ್ ಸಮಾಗಮ..!

https://www.youtube.com/watch?v=uA9qot4mHMo   ಕಿಚ್ಚ ಸುದೀಪ್ ಕಳೆದ ಮೂರು ವರ್ಷಗ ಳಿಂದ ಒಂದು ಕನಸ್ಸನ್ನು ನನಸು ಮಾಡೋದಕ್ಕೆ ತನ್ನ ಅನುಭವವನ್ನೆಲ್ಲ ಧಾರೆ ಎರೆದಿದ್ದಾರೆ..ಸುದೀಪ್ ಯಾವ ಕನಸಿಗೆ ಇಷ್ಟೆಲ್ಲ ಕಸರತ್ತು ಮಾಡಿದ್ದಾರೆ ಅಂತ ಕೇಳಿದ್ರೆ ಅದಕ್ಕೆ ಉತ್ತರ "ವಿಕ್ರಾಂತ್ ರೋಣ"..ಇದೀಗ  ವಿಕ್ರಾಂತ್ ರೋಣ ಟ್ರೈಲರ್ ರಿಲೀಸಾಗಿದ್ದು, ಮಾಣಿಕ್ಯನ ಹೊಸ ಸಾಹಸಕ್ಕೆ ಸಾಥ್ ನೀಡಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ಸ್ ಗಳು.. ವಿಕ್ರಾಂತ್  ರೋಣ.....

Dolly Dhananjay : `ಸದ್ದು ವಿಚಾರಣೆ ನಡೆಯುತ್ತಿದೆ’ ಚಲನಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು.

`ಸದ್ದು ವಿಚಾರಣೆ ನಡೆಯುತ್ತಿದೆ’ ಚಲನಚಿತ್ರದ ಫಸ್ಟ ಲುಕ್ ಬಿಡುಗಡೆ. ಪ್ರತಿಭಾನ್ವತಿ ಕಲಾವಿದರಿಗೆ ಯಾವಗಲೂ ಸಾಥ್ ಕೊಡುತ್ತಾ ಬಂದಿರುವ ಡಾಲಿ ಧನಂಜಯ್ ಸದ್ದು ವಿಚಾರಣೆ ನಡೆಯುತ್ತಿದೆ ಸಿನಿಮಾಗೂ ಸಾಥ್ ಕೊಡುತ್ತಿದ್ದಾರೆ. ಹೀಗೊಂದು ಆಕರ್ಷಕ ಶೀರ್ಷಿಕೆಯೊಂದನ್ನು ಇಟ್ಟು ಅಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳೋಕ್ಕೆ ಉತ್ಸಾಹಿ ಕಲಾವಿದರ ತಂಡ ಸಜ್ಜಾಗಿದೆ. ಆದರೆ ಕೊರೊನಾ ವೈರಸ್ ಹಾವಳಿ ಇಲ್ಲದೇ ಇದ್ದರೇ ಇಷ್ಟರಲ್ಲಾಗಲೇ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img