Sunday, January 25, 2026

dolly dhananjaya

“ಹೊಯ್ಸಳ” ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ..!

https://www.youtube.com/watch?v=otL0L6S7M6c "ಹೊಯ್ಸಳ" ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ. ಡಾಲಿ ಧನಂಜಯ್ ಅಭಿನಯದ "ಹೊಯ್ಸಳ" ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ . ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು "ಹೊಯ್ಸಳ" ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ನಾಯಕ ಡಾಲಿ ಧನಂಜಯ್, ನಾಯಕಿ...

ಬಿಡುಗಡೆಯಾಯ್ತು ‘ಬೈರಾಗಿ’ಯ ಗ್ರಹಣ ಹಾಡು..!

https://www.youtube.com/watch?v=ycosQ67sqe4 ಸ್ಯಾಂಡಲ್‌ವುಡ್‌ನ ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ನಟನೆಯ ‘ಬೈರಾಗಿ' ರಿಲೀಸಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ.. ಡಾಲಿ ಧನಂಜಯ್, ಪೃಥ್ವಿ ಅಂಬರ್ ಸಹ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ..ಇದೀಗ ಈ ಚಿತ್ರದ ಮತ್ತೊಂದು ಹೊಸ ಹಾಡು ರಿಲೀಸಾಗಿದೆ. ಚಿತ್ರದ ಪೋಸ್ಟರ್, ಟೀಸರ್, ಟ್ರೈಲರ್ ನಿಂದ ಗಮನ ಸೆಳೆದಿದ್ದ ಬೈರಾಗಿ ಸಿನಿಮಾ ಬಿಡಿಗಡೆಯಾದ ಬಳಿಕ ಇನ್ನೂ...

ಬಿಂದಾಸ್ ಬಡವ ರಾಸ್ಕಲ್, ಸಿಂಪಲ್ – ಸೂಪರ್ ಸ್ಟೋರಿ..!

www.karnatakatv.net:ಡಾಲಿ ಧನಂಜಯ ಅಭಿನಯದ ಅತ್ಯಂತ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಬಡವ ರಾಸ್ಕಲ್ , ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು , ಯಶಸ್ವಿ ಪ್ರದರ್ಶನ ಕಂಡಿದೆ. ಮುಖ್ಯ ಚಿತ್ರ ಮಂದಿರ ಬೆಂಗಳೂರಿನ ತ್ರಿವೇಣಿ ಥೇಟರ್ ಗೆ ಆಟೋದಲ್ಲೀ ಬೇಟಿ ನೀಡಿದ ಧನಂಜಯ ಅಭಿಮಾನಿಗಳ ಜೊತೆ ಚಿತ್ರವನ್ನು ವೀಕ್ಷಿಸಿದರು. ಇನ್ನೂ ಬಡವ ರಾಸ್ಕಲ್ ಸಿನಿಮಾದ ಬಗ್ಗೆ ಹೇಳುವುದಾದರೆ, ಬಡವ ರಾಸ್ಕಲ್...

ಮಾಧ್ಯಮಗಳಿಗೆ ಕ್ಷಮೆಯಾಚಿಸಿದ ಅಲ್ಲು ಅರ್ಜುನ್, ಬೆಂಗಳೂರಿನಲ್ಲಿ ಪುಷ್ಪ ಚಿತ್ರತಂಡ..!

www.karnatakatv.net:`ಪುಷ್ಪ' ಚಿತ್ರ, ಸದ್ಯ ಬಾರಿ ಸದ್ದು ಮಾಡುತ್ತಿದೆ. ಇದೇ ಡಿಸೆಂಬರ್ 17ಕ್ಕೆ ಪುಷ್ಪದ ಮೊದಲಭಾಗ ಬಿಡುಗಡೆಯಾಗುತ್ತಿದೆ. ಹಾಗಾಗಿ ಚಿತ್ರ ತಂಡ ಈಗಾಗಲೇ ಪ್ರಚಾರ ಕಾರ್ಯ ಶುರುಮಾಡಿದೆ. ತೆಲುಗು ನಾಡುಮಾತ್ರವಲ್ಲದೆ ಬೇರೆ ಬೇರೆ ಭಾಗಗಳಲ್ಲು ಪುಷ್ಪ ಸಿನಿಮಾದ ಪ್ರಚಾರ ಕಾರ್ಯಗಳು ಆರಂಭ ಆಗಿದೆ. ತೆಲುಗಿನಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ ಅಲ್ಲು ಅರ್ಜುನ್. ಅವರ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img