Wednesday, October 15, 2025

Domestic Violence India

ಮಂಚಕ್ಕೆ ಬರಲು ಒಪ್ಪದಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಗಂಡ!

ರಾಜ್ಯದಲ್ಲಿ ಮತ್ತೊಂದು ಭಯಾನಕ ಹತ್ಯೆ ನಡೆದಿದೆ. ಮನೆಯಲ್ಲಿ ಜಗಳವಾಡಿದ ವಿವಾದ, ಕೊನೆಗೆ ಕ್ರೂರ ಹತ್ಯೆಯ ರೂಪವನ್ನು ಪಡೆದುಕೊಂಡಿದೆ. ಪತ್ನಿ ಮಂಚಕ್ಕೆ ಬರಲು ನಿರಾಕರಿಸಿದ್ದಕ್ಕೆ ಪತಿ ಆಕೆಯ ಕತ್ತು ಸೀಳಿ ಜೀವವನ್ನೇ ತೆಗೆದಿದ್ದಾನೆ. ಈ ಘಟನೆ ರಾಜ್ಯದ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ನಡೆದಿದೆ ದೇಶಾಯಿ ಬೋಗಾಪುರ ಸಣ್ಣ ಹಳ್ಳಿ. ಆದರೆ ಶನಿವಾರ...
- Advertisement -spot_img

Latest News

ಅಂಗವಿಕಲ ಸೈನಿಕನ ಮೇಲೆ ಹಲ್ಲೆ, ನ್ಯಾಯಕ್ಕಾಗಿ ಧ್ವನಿ ಎತ್ತಿದ ನಾರಿ!

  ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ...
- Advertisement -spot_img