Tuesday, August 4, 2026

Domestic Violence India

ಕೌಟುಂಬಿಕ ಕಲಹದ ಕ್ರೂರ ಅಂತ್ಯ? ಪತ್ನಿಯ ಭೀಕರ ಕೊಲೆ!

ಸಣ್ಣ ಅನುಮಾನದಿಂದ ಆರಂಭವಾದ ಕೌಟುಂಬಿಕ ಕಲಹ ಭೀಕರ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಪತ್ನಿಯನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕೊಂದ ಪತಿ ಬಳಿಕ ಸ್ವತಃ ಪೊಲೀಸರಿಗೆ ಶರಣಾಗಿದ್ದಾನೆ. ಮೃತ ಮಹಿಳೆಯನ್ನ ಪುಷ್ಪ (24) ಎಂದು ಗುರುತಿಸಲಾಗಿದೆ. ಇವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯಲ್ಲಿ...

ಮಂಚಕ್ಕೆ ಬರಲು ಒಪ್ಪದಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಗಂಡ!

ರಾಜ್ಯದಲ್ಲಿ ಮತ್ತೊಂದು ಭಯಾನಕ ಹತ್ಯೆ ನಡೆದಿದೆ. ಮನೆಯಲ್ಲಿ ಜಗಳವಾಡಿದ ವಿವಾದ, ಕೊನೆಗೆ ಕ್ರೂರ ಹತ್ಯೆಯ ರೂಪವನ್ನು ಪಡೆದುಕೊಂಡಿದೆ. ಪತ್ನಿ ಮಂಚಕ್ಕೆ ಬರಲು ನಿರಾಕರಿಸಿದ್ದಕ್ಕೆ ಪತಿ ಆಕೆಯ ಕತ್ತು ಸೀಳಿ ಜೀವವನ್ನೇ ತೆಗೆದಿದ್ದಾನೆ. ಈ ಘಟನೆ ರಾಜ್ಯದ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ನಡೆದಿದೆ ದೇಶಾಯಿ ಬೋಗಾಪುರ ಸಣ್ಣ ಹಳ್ಳಿ. ಆದರೆ ಶನಿವಾರ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img