Monday, July 27, 2026

DomesticViolence

ಅತ್ತೆ ಕಾಟಕ್ಕೆ ಬೇಸತ್ತು ಕೊಲೆ ಮಾಡಿದ ಅಳಿಯ!

ತುಮಕೂರು ಜಿಲ್ಲೆಯ ಜನರ ಮನಸ್ಸುಗಳನ್ನು ತೀವ್ರವಾಗಿ ಬೆಚ್ಚಿ ಬೀಳಿಸುವಂತಹ, ಒಂದು ಭಯಾನಕ ಕೊಲೆ ಪ್ರಕರಣ ಈಗ ಪೊಲೀಸರ ತನಿಖೆಯಿಂದ ಬಯಲಾಗಿದೆ. ಅತ್ತೆಯ ಕಾಟಕ್ಕೆ ಬೇಸತ್ತು, ತನ್ನ ಅತ್ತೆಯನ್ನು ಅಳಿಯ ಕೊಂದು ಹಾಕಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಹಾಗೂ ಕೊಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇತ್ತೀಚೆಗೆ, ಎರಡು ದಿನಗಳ ಹಿಂದೆ ರಸ್ತೆ ಬದಿಯಲ್ಲಿ...

ಅಯ್ಯೋ ಪಾಪ… ಸಿದ್ದಿ ಸಾವಿನ ಕಾರಣ ಕೇಳಿ ಎಲ್ರೂ ಶಾಕ್‌ – ಕಾಮಿಡಿ ಕಲಾವಿದನ ದುರಂತಕ್ಕೆ ಬಿಗ್ ಟ್ವಿಸ್ಟ್!

ಕಾಮಿಡಿಯಿಂದ ಮನೆ ಮಾತಾದ ಕಲಾವಿದ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆದರೆ ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಚಂದ್ರಶೇಖರ್ ಸಿದ್ದಿ, ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಚಂದ್ರಶೇಖರ್ ಸಿದ್ದಿ ಕಾಮಿಡಿ ಕಿಲಾಡಿಗಳಲ್ಲಿ ಅಬ್ಬರಿಸಿದ್ದ ಪ್ರತಿಭಾವಂತ ಕಲಾವಿದ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img