Sunday, August 2, 2026

#dommestic animals

Farmers: ಸಂತೆಯಲ್ಲಿ ಹಸುಗಳನ್ನು ಕೊಳ್ಳಲು ಹೆದುತ್ತಿರುವ ಜನ..! ಯಾಕೆ ?

ಧಾರವಾಡ: ಒಂದು ಕಡೆ ಬರಗಾಲ, ಮತ್ತೊಂದೆಡೆ ಸಾಕು ಪ್ರಾಣಿಗಳಿಗೆ ತಿನ್ನಲು ಮೇವಿಲ್ಲ ಇದರಿಂದ ರೋಸಿಹೋದ ರೈತ ಸಂತೆಯಲ್ಲಿ ಹಸುಗಳನ್ನು ಮಾರಲು ಹೊರಟರೆ ಕೊಳ್ಳವವರಿಲ್ಲ ಎಂದು ರೈತ ತಲೆಮೇಲೆ ಕೈ ಇಟ್ಟು ಕುಳಿತಿದ್ದಾನೆ. ಸಕಾಲಕ್ಕೆ ಮಳೆಯಾಗದ ಕಾರಣ ಭೂಮಿ ಬರಡಾಗಿ ಹಸಿರು ಮರೆಯಾಗಿ ಸಾಕು ಪ್ರಾಣಿಗಳಿಗೆ ತಿನ್ನಲು ಮೇವು ಇಲ್ಲವಾಗಿದೆ. ಧಾರವಾಡದ ಮಾಳಾಪುರ ಬಡಾವಣೆಯಲ್ಲಿ ಪ್ರತಿ ಮಂಗಳವಾರ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img