Sunday, June 1, 2025

Donald trump

ಟ್ರಂಪ್‌ಗ್ಯಾಕೆ ಬಂತು ಈ ಕಾಯಿಲೆ..? : ತನ್ನ ಸ್ವಾರ್ಥಕ್ಕಾಗಿ ಭಾರತದ ಹಿತ ಬಲಿಕೊಟ್ಟ ಅಮೆರಿಕ ಅಧ್ಯಕ್ಷ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಾಗತಿಕ ಮಟ್ಟದಲ್ಲಿ ಹಲವು ದೇಶಗಳ ಮೇಲೆ ಅಧಿಕ ತೆರಿಗೆ ನೀತಿಯನ್ನು ಜಾರಿಗೆ ತಂದು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಇದೀಗ ಹೊಸ ಕಾಯಿಲೆ ಶುರುವಾದಂತೆ ಕಾಣುತ್ತಿದೆ. ಇಷ್ಟು ದಿನ ರಷ್ಯಾ ಹಾಗೂ ಉಕ್ರೇನ್‌ ದೇಶಗಳ ನಡುವಿನ ಯುದ್ದವನ್ನು ತಡೆಯುವುದಾಗಿ ಹೇಳಿಕೊಂಡು ತಿರುಗಾಡಿದ್ದ...

ಟ್ರಂಪ್ ಮಾತಿಗೆ ಸಿಗಲಿಲ್ಲ ಮೂರು ಕಾಸಿನ ಕಿಮ್ಮತ್ತು: ಮತ್ತೆ ತನ್ನ ಕಂತ್ರಿ ಬುದ್ಧ ತೋರಿಸಿದ ಪಾಕ್

International News: ಇಂದು ಸಂಜೆಯಷ್ಟೇ ಪಾಕಿಸ್ತಾನ ಭಾರತದ ಹೊಡೆತ ಸಹಿಸಿಕ``ಳ್ಳಲಾಗದೇ, ಅಮೆರಿಕದ ಮಧ್ಯಸ್ತಿಕೆ ವಹಿಸಿ, ಕದನ ವಿರಾಮಕ್ಕಾಗಿ ಅಂಗಲಾಚಿತ್ತು. ಭಾರತದ ಬಳಿ ಜೀವ ಭಿಕ್ಷೆ ಬೇಡಿತ್ತು. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಮಾತು ಕೇಳಿ, ಭಾರತ ಕೂಡ ಕದನ ವಿರಾಮಕ್ಕೆ ಓಕೆ ಎಂದಿತ್ತು. ಆದರೆ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿ, ಕೆಲ ಸಮಯವೂ ಕಳೆದಿಲ್ಲ. ಆಗಲೇ...

 ಭಾರತದೊಂದಿಗಿನ ಉದ್ವಿಗ್ನತೆ ತಿಳಿಗೊಳಿಸಲು ಟ್ರಂಪ್‌ಗೆ ಒತ್ತಾಯ :‌ ವಿನಾಶದ ಭಯಕ್ಕೆ ದೊಡ್ಡಣ್ಣನ ಕಾಲಿಗೆ ಬಿದ್ದ ರಣಹೇಡಿ ಪಾಕ್

ನವದೆಹಲಿ : ಯುರೋಪ್ ಮತ್ತು ಮಧ್ಯಪ್ರಾಚ್ಯದಲ್ಲಿನ ಸಂಘರ್ಷಗಳನ್ನು ಪರಿಹರಿಸಲು ಅಮೆರಿಕ ನಾಯಕತ್ವ ಏಕಕಾಲದಲ್ಲಿ ಶ್ರಮಿಸುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸುವಂತೆ ಅಮೆರಿಕದಲ್ಲಿರುವ ಪಾಕಿಸ್ತಾನದ ರಾಯಭಾರಿ ರಿಜ್ವಾನ್ ಸಯೀದ್ ಶೇಖ್ ಒತ್ತಾಯಿಸಿದ್ದಾರೆ. ಈ ಕುರಿತು ಅಮೆರಿಕದಲ್ಲಿ ಸಂದರ್ಶನವೊಂದರಲ್ಲಿ ಹೇಳಿರುವ ಶೇಖ್‌, ಈ ಆಡಳಿತದ ಅವಧಿಯಲ್ಲಿ ವಿಶ್ವ...

 ಭಾರತ – ಪಾಕ್‌ ಬಿಕ್ಕಟ್ಟನ್ನ ಅವರೇ ಬಗೆಹರಿಸಿಕೊಳ್ಳುತ್ತಾರೆ : ಡಬಲ್‌ ಗೇಮ್‌ ಆಡ್ತಿದ್ದಾರಾ ಟ್ರಂಪ್..?

ನವದೆಹಲಿ : ಪಹಲ್ಗಾಮ್‌ ಉಗ್ರರ ದಾಳಿಯ ವಿಚಾರದಲ್ಲಿ ಜಾಗತಿಕ ಮಟ್ಟದ ನಾಯಕರು ಭಾರತಕ್ಕೆ ಬೆಂಬಲ ನೀಡುತ್ತಿದ್ದಾರೆ. ವಿಶ್ವದ ಹಲವು ದಿಗ್ಗಜ ನಾಯಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕರೆ ಮಾಡಿ ನಾವಿದ್ದೇವೆ ಎಂದು ಭರವಸೆ ನೀಡಿದ್ದಾರೆ. ಇಸ್ರೇಲ್‌ ಅಂತೂ ಖುದ್ದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿ ಬಹಿರಂಗವಾಗಿ ಭಾರತದ ಬೆನ್ನಿಗೆ ನಿಂತಿದೆ. ಇದರ ನಡುವೆಯೇ ದೊಡ್ಡಣ್ಣ ಎನ್ನಿಸಿಕೊಂಡಿರುವ...

ಡೋಂಟ್‌ ವರಿ ಮೋದಿ ನಾವಿದ್ದೇವೆ : ಪಹಲ್ಗಾಮ್‌ ದಾಳಿ : ಇಸ್ರೇಲ್‌ನಿಂದ ಸ್ಫೋಟಕ ಮಾಹಿತಿ ಬಹಿರಂಗ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ನಡೆಸಿರುವ ಭೀಕರ ದಾಳಿಗೆ ಭಾರತಕ್ಕೆ ಜಾಗತಿಕ ಮಟ್ಟದಲ್ಲಿನ ಬಲಿಷ್ಠ ರಾಷ್ಟ್ರಗಳು ಬೆಂಬಲ ನೀಡುತ್ತಿವೆ. ಅಲ್ಲದೆ ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದನೆಯನ್ನು ಖಂಡಿಸಿವೆ. ಆದರೆ ಈ ಪಹಲ್ಗಾಮ್‌ ದಾಳಿಯಲ್ಲಿ ಹಮಾಸ್‌ ಸಂಘಟನೆಯ ಕೈವಾಡವಿದೆ ಎಂಬ ಸ್ಫೋಟಕ ಮಾಹಿತಿಯನ್ನು ಇಸ್ರೇಲ್‌ ಬಿಚ್ಚಿಟ್ಟಿರುವುದು ಭಾರತ ಇನ್ನಷ್ಟು ಎಚ್ಚರಿಕೆಯ ಹೆಜ್ಜೆ...

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಚೀನಾ ಬಿಗ್‌ ಶಾಕ್‌ ನೀಡಿದೆ. ಈ ಮೂಲಕ ಸೇರಿಗೆ ಸವ್ವಾ ಸೇರು ಎನ್ನುವಂತೆ ಅಮೆರಿಕಕ್ಕೆ ಕಳುಹಿಸಲಾಗುತ್ತಿದ್ದ ಅಪರೂಪದ ಲೋಹದ ರಫ್ತು ನಿಲ್ಲಿಸಲು ಚೀನಾ ತೀರ್ಮಾನಿಸಿದೆ. ಇನ್ನೂ ಅಮೆರಿಕದಲ್ಲಿ...

International News: ಟ್ರಂಪ್‌ ಹುಚ್ಚಾಟಕ್ಕೆ ಷೇರುಪೇಟೆ ತಲ್ಲಣ : ಭಾರತಕ್ಕಾದ ನಷ್ಟ ಎಷು..?

International News: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜಗತ್ತಿನ ಹಲವು ರಾಷ್ಟ್ರಗಳ ಮೇಲೆ ವಿಧಿಸಿರುವ ಪ್ರತೀಕಾರದ ತೆರಿಗೆಯ ಪರಿಣಾಮ ಜಾಗತಿಕ ಷೇರು ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದ್ದು, ಭಾರತವು ಈ ಹೊಡೆತಕ್ಕೆ ನಲುಗಿದೆ. ಮುಂಬೈ ಷೇರುಪೇಟೆಯಲ್ಲಿ ಸೆನ್ಸೆಕ್‌ ಕೇವಲ ಏಪ್ರಿಲ್‌ 7ರ ಒಂದೇ ದಿನಕ್ಕೆ 2227 ಅಂಕ ಹಾಗೂ ನಿಫ್ಟಿ 742 ಅಂಕಗಳ ಪಾತಾಳವನ್ನು ಕಾಣುವಂತಾಗಿದೆ. ಇನ್ನೂ...

ಟ್ರಂಪ್‌, ಮಸ್ಕ್‌ ನೀವು ದೇಶ ಬಿಟ್ಟು ತೊಲಗಿ : ಅಮೆರಿಕ ಅಧ್ಯಕ್ಷನ ವಿರುದ್ಧ ರೊಚ್ಚಿಗೆದ್ದ ಜನ

International News: ಡೊನಾಲ್ಡ್‌ ಟ್ರಂಪ್‌ ಅಮೆರಿಕದ ಅಧ್ಯಕ್ಷರಾದ ಬಳಿಕ ದೇಶದಲ್ಲಿ ಜಾರಿಗೆ ತಂದ ವಿವಾದಾತ್ಮಕ ಹಾಗೂ ಜನ ವಿರೋಧಿ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಮುಖವಾಗಿ ಅಮೆರಿಕದಲ್ಲಿನ ಸರ್ಕಾರಿ ಇಲಾಖೆಗಳ ಸಿಬ್ಬಂದಿ ಕಡಿತ, ತೆರಿಗೆ ಹೆಚ್ಚಳ, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಇತರ ಹಲವು ವಿಷಯಗಳನ್ನು ಟ್ರಂಪ್‌ ಹಾಗೂ ಉದ್ಯಮಿ ಎಲಾನ್‌ ಮಸ್ಕ್‌ ವಿರುದ್ಧ ದೇಶಾದ್ಯಂತ...

ಟ್ರಂಪ್‌ ಟ್ಯಾಕ್ಸ್‌ನಿಂದ ತಪ್ಪಿಸಿಕೊಳ್ಳಲು ಆಪಲ್‌ ಮಾಡಿರೋ ಮಾಸ್ಟರ್‌ ಪ್ಲಾನ್ ಏನು..?

International News: ಅಮೆರಿಕದಲ್ಲಿ ಅಧ್ಯಕ್ಷ ಘೋಷಿಸಿರುವ ನೂತನ ತೆರಿಗೆ ನೀತಿ ಏಪ್ರಿಲ್‌ 9ರಿಂದ ಜಾರಿಗೆ ಬರಲಿದೆ. ಇದಕ್ಕೂ ಮುನ್ನ ತೆರಿಗೆ ನೀತಿಯಿಂದ ಪಾರಾಗಲು ಆಪಲ್‌ ಕಂಪನಿ ಹೊರ ಉಪಾಯೊಂದನ್ನು ಮಾಡಿದ್ದು, ಭಾರತದಿಂದ 5 ವಿಮಾನದಷ್ಟು ಐಫೋನ್‌ ಹಾಗೂ ಇತರ ಉತ್ಪನ್ನಗಳನ್ನು ಅಮೆರಿಕಕ್ಕೆ ರಫ್ತು ಮಾಡಿದೆ. ಟ್ರಂಪ್‌ ಸುಂಕ ನೀತಿ ಬಂದರೆ ಅಲ್ಲಿನ ಐಪೋನ್‌ಗಳ ಬೆಲೆಯು...

ಅಮೆರಿಕದ ಪ್ರತೀಕಾರಕ್ಕೆ ಹೆದರಿತಾ ಭಾರತ..? : ಟ್ರಂಪ್‌ ಸಮಾಧಾನಕ್ಕೆ ಮುಂದಾದ್ರಾ ಮೋದಿ..?

International Political News: ಅಮೆರಿಕ ಫಸ್ಟ್‌ ಎನ್ನುವ ನೀತಿಗೆ ಬದ್ದರಾಗಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಾವು ಅಧಿಕಾರಕ್ಕೆ ಬಂದ ಬಳಿಕ ತನ್ನ ನೆರೆಯ ದೇಶಗಳ ಮೇಲೆ ತೆರಿಗೆಯನ್ನು ಏರಿಕೆ ಮಾಡಿದ್ದಾರೆ. ಅಲ್ಲದೆ ತಮ್ಮ ದೇಶದ ವಸ್ತುಗಳ ಮೇಲೆ ಹೆಚ್ಚುವರಿ ತೆರಿಗೆಯನ್ನು ಭಾರತವು ಹೇರುತ್ತಿದೆ. ಇದಕ್ಕೆ ಪ್ರತಿಯಾಗಿ ಬರುವ ಏಪ್ರಿಲ್‌ 2 ರಿಂದ ರೆಸಿಪ್ರೋಕಲ್‌ ಟ್ಯಾಕ್ಸ್‌...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img