Thursday, April 17, 2025

donate

ACCIDENT : ವೈದ್ಯೆ ದುರಂತ ಸಾವು ಸಾರ್ಥಕತೆ ಮೆರದ ಕುಟುಂಬ

ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೈದ್ಯೆ ಸಂಧ್ಯಾ ನಿಧನರಾಗಿದ್ರು. ಸದ್ಯ ಆಕೆ ಅಂಗಾಗ ದಾನದ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದಾರೆ. ಹೌದು ದೇವನಹಳ್ಳಿ ಮೂಲದ ಸಂಧ್ಯಾ ವೈದ್ಯೆ ಆಗಿದ್ದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ರು. ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಯ ಕ್ರಿಟಿಕಲ್ ಕೇರ್ ತಂಡ ಸತತ ಪ್ರಯತ್ನ ಪಟ್ಟರೂ ಕೂಡ ಮೆದುಳು ನಿಷ್ಕ್ರೀಯಗೊಂಡಿತ್ತು....

BBMP: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಣೆ

ಬೆಂಗಳೂರು:ನಗರದ ಮಹದೇವಪುರ ವಲಯ ಹಗದೂರು ವಾರ್ಡ್ ವ್ಯಾಪ್ತಿಯಲ್ಲಿ ಸ್ವಾವಲಂಬಿ ಜೀವನ ಸಾಗಿಸುವ ಸಲುವಾಗಿ ವಲಯ ಜಂಟಿ ಆಯುಕ್ತರಾದ ದಾಕ್ಷಾಯಿಣಿ ರವರು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿಯೂ ಕಲ್ಯಾಣ ವಿಭಾಗದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದೆ. ಅದರಂತೆ 2019 ರಿಂದ 22ನೇ ಸಾಲಿನಲ್ಲಿ...

ಗುಡ್ ಲಕ್ ಗಾಗಿ ಸಂಕ್ರಾಂತಿಯದಿನ ಯಾವ ರಾಶಿಯವರು ಏನು ದಾನಮಾಡಬೇಕು..?

Sankranti: ಮಕರ ಸಂಕ್ರಾಂತಿಯಂದು ಯಾರು ತಮ್ಮ ರಾಶಿಯ ಪ್ರಕಾರ ಸೂರ್ಯನನ್ನು ಪೂಜಿಸುತ್ತಾರೋ , ಸ್ನಾನ ಮತ್ತು ದಾನ ಮಾಡುವವರ ಜೀವನವು ಯಾವಾಗಲೂ ಸಂತೋಷದಿಂದ ಕೂಡಿರುತ್ತದೆ ಎಂದು ನಂಬಲಾಗಿದೆ. ಈ ಮಕರ ಸಂಕ್ರಾಂತಿಯಂದು ಯಾವ ರಾಶಿಯವರು ಯಾವ ಯಾವ ದಾನಗಳನ್ನು ಕೊಟ್ಟರೆ ಶುಭವಾಗುತ್ತದೆ ಎಂಬುದನ್ನು ಇಂದು ತಿಳಿದುಕೊಳ್ಳೋಣ. ಜ್ಯೋತಿಷ್ಯದಲ್ಲಿ ಸೂರ್ಯನ ಆರಾಧನೆಗೆ ವಿಶೇಷ ಮಹತ್ವವಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನ...

ಮಕರ ಸಂಕ್ರಾಂತಿಯಂದು ಈ 5 ವಸ್ತುಗಳನ್ನು ದಾನ ಮಾಡಿ.. ಶನಿ ಸೇರಿದಂತೆ 6 ಗ್ರಹದೋಷಗಳು ನಿವಾರಣೆಯಾಗುತ್ತವೆ..!

ಈ ವರ್ಷ 2023 ರ ಮಕರ ಸಂಕ್ರಾಂತಿ ಹಬ್ಬವನ್ನು ಜನವರಿ15 ಭಾನುವಾರದಂದು ಆಚರಿಸಲಾಗುತ್ತದೆ. ಗ್ರಹಬಲ ಮತ್ತು ಅದೃಷ್ಟಕ್ಕಾಗಿ ಮಕರ ಸಂಕ್ರಾಂತಿಯಂದು ಯಾವ ವಸ್ತುಗಳನ್ನು ದಾನ ಮಾಡಬೇಕೆಂದು ತಿಳಿಯೋಣ. ಈ ವರ್ಷ 2023 ರ ಮಕರ ಸಂಕ್ರಾಂತಿ ಹಬ್ಬವನ್ನು ಜನವರಿ15 ಭಾನುವಾರದಂದು ಆಚರಿಸಲಾಗುತ್ತದೆ. ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸಿದ ತಕ್ಷಣ ಉತ್ತರಾಯಣವು ಈ ದಿನ ಪ್ರಾರಂಭವಾಗುತ್ತದೆ. ಮಕರ...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img