Friday, July 4, 2025

donation

DELHI: ರಾಜಕೀಯ ಪಕ್ಷಗಳಿಗೆ ಹರಿದು ಬಂದ ದೇಣಿಗೆ ,ಯಾವ ಪಕ್ಷಕ್ಕೆ ಎಷ್ಟು ಕೋಟಿ ಬಂತು..?

2023-24ರ ಹಣಕಾಸು ವರ್ಷಕ್ಕೆ ಬಿಜೆಪಿಗೆ ಬಂಪರ್ ಕೊಡುಗೆ ಸಿಕ್ಕಿದೆ. ಬಿಜೆಪಿಗೆ ವಿವಿಧ ಮೂಲಗಳಿಂದ ದೇಣಿಗೆ ರೂಪದಲ್ಲಿ ₹2,604.71 ಕೋಟಿ ಹರಿದುಬಂದಿದೆ. ಇದೇ ಅವಧಿಯಲ್ಲಿ ಕಾಂಗ್ರೆಸ್‌ ₹281.38 ಕೋಟಿ ದೇಣಿಗೆ ಸ್ವೀಕರಿಸಿದೆ. ಈ ವರ್ಷದ ಆರಂಭದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ರಾಜಕೀಯ ಪಕ್ಷಗಳಿಗೆ ದೊಡ್ಡ ಮಟ್ಟದ ದೇಣಿಗೆ ಲಭಿಸಿದೆ. ಬಿಜೆಪಿಯು, ಕಾಂಗ್ರೆಸ್‌ಗಿಂತ ಒಂಬತ್ತು ಪಟ್ಟು ಅಧಿಕ...

ಈ ಕಥೆ ಕೇಳಿದ್ರೆ ನೀವು ಪದೇ ಪದೇ ಅನುಮಾನಿಸುವುದನ್ನ ಬಿಟ್ಟು ಬಿಡುವಿರಿ.. ಭಾಗ 1

ಕೆಲವರಿಗೆ ಕೆಲವು ಚಟಗಳಿರುತ್ತದೆ. ಅಂಥ ಚಟಗಳಲ್ಲಿ ಕೆಟ್ಟ ಚಟ ಅಂದ್ರೆ ಅನುಮಾನಿಸುವುದು. ಪತಿ ಮನೆಗೆ ಲೇಟಾಗಿ ಬಂದ್ರೂ ಅನುಮಾನ. ಗೆಳೆಯರೊಂದಿಗೆ ಇದ್ದೇನೆ ಅಂದ್ರೂ ಅನುಮಾನ. ಮಗ ಅಥವಾ ಮಗಳು ಎಕ್ಸ್ಟ್ರಾ ಕ್ಲಾಸ್ ಇದೆ ಅಂದ್ರೂ ಅನುಮಾನ. ಒಟ್ಟಿನಲ್ಲಿ ತಾನೊಬ್ಬನೇ ಸಾಚಾ, ಉಳಿದವರೆಲ್ಲರೂ ಏನೋ ನಡೆಸಿದ್ದಾರೆ ಅನ್ನೋ ಯೋಚನೆ ಹಲವರ ತಲೆಯಲ್ಲಿರುತ್ತದೆ. ಅಂಥವರಿಗಾಗಿಯೇ ನಾವೊಂದು ಕಥೆಯನ್ನ...

ಅಷ್ಟ ಐಶ್ವರ್ಯ ಸಿದ್ದಿಗಾಗಿ ಧನ್ ತೇರಾಸ್ ದೀಪಾವಳಿ ದಿನದಂದು ಮಾಡ ಬೇಕಾದ ದಾನ…!

Devotional: ಧನ್ ತೇರಾಸ್, ದೀಪಾವಳಿಯ ಹಬ್ಬದ ದಿನದಂದು ಮಾಡುವ ಯಾವುದೇ ಕೆಲಸಗಳು ವಿಶೇಷವಾದ ಫಲಕೊಡುತ್ತದೆ.ಹಾಗೆಯೆ ಈ ದಿನ ಮಾಡುವ ದಾನವು ನಿಮಗೆ ಶುಭ ಫಲವನ್ನು ತಂದುಕೊಡುತ್ತದೆ. ಲಕ್ಷ್ಮಿ ದೇವಿಯ ಆಶೀರ್ವಾದ ನಿಮಗೆ ಲಭಿಸುತ್ತದೆ .ಲಕ್ಷ್ಮಿ ದೇವಿಯ ಕೃಪೆಗಾಗಿ ವಿಶೇಷವಾಗಿ ಧನ್ ತೇರಾಸ್ ಮತ್ತು ದೀಪಾವಳಿಯಂದು ಪೂಜೆಗಳನ್ನು ಮಾಡಲಾಗುತ್ತದೆ. ದೀಪಾವಳಿ ಹಬ್ಬವು ಧನ್ ತೇರಾಸ್ ದಿನದಿಂದ ಪ್ರಾರಂಭವಾಗುತ್ತದೆ....
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img