ಚರ್ಮದ ಸಮಸ್ಯೆಗಳು ಮತ್ತು ಮೊಡವೆಗಳನ್ನು ಕಡಿಮೆ ಮಾಡಲು ನಮ್ಮ ಆಹಾರ ಮತ್ತು ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡುವುದು ಒಳ್ಳೆಯದು. ಮೊಡವೆಗಳು ಚಿಕ್ಕದಾಗಿದ್ದರೂ ಹದಿಹರೆಯದ ಮಕ್ಕಳಿಗೆ ತೊಂದರೆಯಾಗಬಹುದು.
ಮುಖದ ಮೇಲಿನ ಚರ್ಮವು ಹಿಂಭಾಗದ ಚರ್ಮಕ್ಕಿಂತ ಹೆಚ್ಚು ಸೂಕ್ಷ್ಮವಾಗಿರುತ್ತದೆ. ತ್ವಚೆಯ ರಕ್ಷಣೆ ದೊಡ್ಡ ಸವಾಲು ಎಂದೇ ಹೇಳಬಹುದು. ಜೀವನಶೈಲಿ, ಆಹಾರ ಪದ್ಧತಿ ಮತ್ತು ಕೆಲಸದ ಒತ್ತಡವು ನಮ್ಮ ಮತ್ತು ನಮ್ಮ...
Chanakya niti:
ಚಾಣಕ್ಯ ಒಬ್ಬ ಮಹಾನ್ ರಾಜಕಾರಣಿ ಅಷ್ಟೇ ಅಲ್ಲ.. ಸಾಮಾಜಿಕ ವಿಚಾರಗಳಲ್ಲೂ ಬಹಳ ಪರಿಣತನಾಗಿದ್ದ. ಅದಕ್ಕಾಗಿಯೇ ಅವರ ವಿಧಾನಗಳು ತುಂಬಾ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತವೆ. ಈಗಲೂ ಅವರು ಪ್ರತಿಪಾದಿಸಿದ ನಿಯಮಗಳು ಸಾರ್ವತ್ರಿಕವಾಗಿ ಮೌಲ್ಯಯುತವೆಂದು ಗುರುತಿಸಲ್ಪಟ್ಟಿವೆ. ಈ ಹಿನ್ನಲೆಯಲ್ಲಿ ನಿಮ್ಮ ವೈವಾಹಿಕ ಜೀವನದಲ್ಲಿ ಚಾಣಕ್ಯ ಹೇಳಿದ ಕೆಲವು ನಿಯಮಗಳನ್ನು ಪಾಲಿಸಿದರೆ ಸುಖಮಯ ಜೀವನ ನಡೆಸಬಹುದು.
ಮದುವೆಯಾದ ನಾವೆಲ್ಲರೂ ನಮ್ಮ...
Devotional:
ಧನ್ ತೇರಾಸ್, ದೀಪಾವಳಿಯ ಹಬ್ಬದ ದಿನದಂದು ಮಾಡುವ ಯಾವುದೇ ಕೆಲಸಗಳು ವಿಶೇಷವಾದ ಫಲಕೊಡುತ್ತದೆ.ಹಾಗೆಯೆ ಈ ದಿನ ಮಾಡುವ ದಾನವು ನಿಮಗೆ ಶುಭ ಫಲವನ್ನು ತಂದುಕೊಡುತ್ತದೆ. ಲಕ್ಷ್ಮಿ ದೇವಿಯ ಆಶೀರ್ವಾದ ನಿಮಗೆ ಲಭಿಸುತ್ತದೆ .ಲಕ್ಷ್ಮಿ ದೇವಿಯ ಕೃಪೆಗಾಗಿ ವಿಶೇಷವಾಗಿ ಧನ್ ತೇರಾಸ್ ಮತ್ತು ದೀಪಾವಳಿಯಂದು ಪೂಜೆಗಳನ್ನು ಮಾಡಲಾಗುತ್ತದೆ. ದೀಪಾವಳಿ ಹಬ್ಬವು ಧನ್ ತೇರಾಸ್ ದಿನದಿಂದ ಪ್ರಾರಂಭವಾಗುತ್ತದೆ....
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...