ಅಹಂಕಾರದಿಂದ ಮೆರೆದವರಿಗೆ ಎಂದೂ ಯಶಸ್ಸು ಸಿಗೋದಿಲ್ಲಾ ಅಂತಾ ನಮ್ಮ ಹಿರಿಯರು ಹೇಳಿದ್ದನ್ನು ನೀವು ಕೇಳಿರ್ತೀರಿ. ಹಾಗಾಗಿ ವಿನಯವೇ ಭೂಷಣ ಅಂತಾ ಹೇಳಿರೋದು. ಇದೇ ರೀತಿ ದುರಹಂಕಾರ ತೋರಿಸಲು ಹೋಗಿ, ದೇವರಾಜ ಇಂದ್ರ ಕೂಡ ದರಿದ್ರನಾಗಿದ್ದನಂತೆ. ಹಾಗಾದ್ರೆ ಇಂದ್ರ ಮಾಡಿದ ತಪ್ಪಾದ್ರೂ ಏನು..? ಅವನು ಹೇಗೆ ದರಿದ್ರನಾದ..? ಮತ್ತೆ ಅವನು ಲಕ್ಷ್ಮೀ ದೇವಿಯನ್ನು ಒಲಿಸಿಕೊಂಡಿದ್ದು ಹೇಗೆ...
Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು.
ಈ ವೇಳೆ ವೀರ ಗಂಗಾಧರ...