ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...