Sunday, June 22, 2025

dowry

Jogipalya: ಟೆಕ್ಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜೋಗಿಪಾಳ್ಯದಲ್ಲಿ ದಿವ್ಯಾ ಎನ್ನುವ ಟೆಕ್ಕಿ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಹಿನ್ನಲೆಯಲ್ಲಿ ಹಲಸೂರು  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಕ್ಷಣೆ ಕಿರುಕುಳ  ನೀಡುತ್ತಿದ್ದ ಎಂದು ಪತಿ  ಅರವಿಂದ್ ಥಾಣಿಕ್ ವಿರುದ್ದ ದಿವ್ಯಾ ಪೋಷಕರು ಆರೋಪ ಮಾಡಿದ್ದಾರೆ, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹದಿಂದ ಪ್ರತಿದಿನವೂ ಆತ್ಮಹತ್ಯೆ, ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನಲೆಯಲ್ಲಿ ನಗರದ...

ಖುಷಿಯಿಂದ ಡಾನ್ಸ್ ಮಾಡುತ್ತಲೇ, ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ: ವೀಡಿಯೋ ವೈರಲ್

ಛತ್ತೀಸ್‌ಘಡ್: ಮದುವೆ ಮನೆ ಅಂದ್ರೆ ಅಲ್ಲಿ ಬರೀ ಸಂಭ್ರಮವಿರತ್ತೆ. ಯಾವುದಾದರೂ ಸಣ್ಣಪುಟ್ಟ ವಿಷಯಕ್ಕೆ ಸಣ್ಣ ಪುಟ್ಟ ಮನಸ್ತಾಪಗಳು ಬರಬಹುದು, ಹೋಗಬಹುದು. ಕೆಲವೊಮ್ಮೆ ದೊಡ್ಡ ದೊಡ್ಡ ಗಲಾಟೆ ನಡೆದಿದ್ದೂ ನೋಡಿದ್ದೇವೆ. ಆದರೆ ಇಲ್ಲೊಂದು ಮದುವೆಯಲ್ಲಿ ಸಂಭ್ರಮದಿಂದ ವಧು ವರನ ಜೊತೆ ಸ್ಟೇಜ್‌ನಲ್ಲಿ ಸ್ಟೆಪ್ ಹಾಕುತ್ತಿದ್ದ ವ್ಯಕ್ತಿ, ಹಠಾತ್ತನೆ ಕುಸಿದು ಬಿದ್ದು, ಪ್ರಾಣ ಕಳೆದುಕೊಂಡಿದ್ದಾರೆ. ಇಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ,...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img