Saturday, September 12, 2026

Dowry Allegation

ಸ್ತ್ರೀ ವ್ಯಾಮೋಹಕ್ಕೆ ಬೇಸತ್ತ ಪತ್ನಿ; ಮದುವೆಯಾದ ವರ್ಷಕ್ಕೇ ನರಕಯಾತನೆ!

ಬೆಂಗಳೂರು ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯ ಪರ ಸ್ತ್ರೀ ವ್ಯಾಮೋಹಕ್ಕೆ ಬೇಸತ್ತು ಪತ್ನಿಯೊಬ್ಬರು ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿರುವ ಘಟನೆ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯದ ನಿವಾಸಿಗಳಾದ ಪುನೀತ್ ಕುಮಾರ್ ಮತ್ತು ಪವಿತ್ರಾ ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮಗಳ ಮದುವೆಯನ್ನು ಅದ್ದೂರಿಯಾಗಿ ನಡೆಸಿದ ಪವಿತ್ರಾ ಅವರ ಪೋಷಕರು ಸುಮಾರು...
- Advertisement -spot_img

Latest News

ಗಣೇಶ ಮೆರವಣಿಗೆಗೆ ಪೊಲೀಸ್ ವಾರ್ನಿಂಗ್ – ಠಾಣೆಗೆ ನುಗ್ಗುತ್ತೇನೆ ಎಂದ ಪ್ರತಾಪ್!

ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೀನಿ! - ಹೀಗಂತ ವಾರ್ನಿಂಗ್ ಕೊಟ್ಟಿರೋದು ಬೇರೆ ಯಾರು ಅಲ್ಲ, ಮೈಸೂರು ಜಿಲ್ಲೆ ಟಿ....
- Advertisement -spot_img