Tuesday, August 4, 2026

dowry case

ಸೊಸೆಗೆ ವರದಕ್ಷಿಣೆ ಕಿರುಕುಳ – S. ನಾರಾಯಣ್ ವಿರುದ್ಧ FIR

ಸ್ಯಾಂಡಲ್‌ವುಡ್‌ ಖ್ಯಾತ ನಿರ್ದೇಶಕ ಎಸ್‌. ನಾರಾಯಣ್‌ ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ, ನಾರಾಯಣ್ ಕುಟುಂಬಸ್ಥರ ಮೇಲೆ ವರದಕ್ಷಿಣೆ ಕೇಸ್‌ ದಾಖಲಾಗಿದೆ. ಸೊಸೆ ಪವಿತ್ರಾ ದೂರು ಹಿನ್ನೆಲೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ಅದ್ದೂರಿಯಾಗಿ ನಡೆದಿತ್ತು. ಪವನ್‌ ಡಿಗ್ರಿಯಾಗಿರದ ಕಾರಣ, ಕೆಲಸ ಇರ್ಲಿಲ್ಲ. ಹೀಗಾಗಿ...

ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ

ಬೆಂಗಳೂರು: ‘ಅನುಭವ’ ಚಿತ್ರದ ಖ್ಯಾತಿಯ ಸ್ಯಾಂಡಲ್ ವುಡ್ ನಟಿ ಅಭಿನಯ ಅವರಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಹೈ ಕೋರ್ಟ್ ಆದೇಶ ಹೊರಡಿಸಿದೆ. ಕುಟುಂಬದ ಜೊತೆ ಸೇರಿ ವರದಕ್ಷಿಣೆಗಾಗಿ ಅತ್ತಿಗೆಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪದ ಮೇಲೆ ಹೈಕೋರ್ಟ್ ನ್ಯಾ. ಹೆಷ್.ಬಿ ಪ್ರಭಾಕರ್ ಶಾಸ್ತ್ರಿ  ಅವರ ಏಕಸದಸ್ಯ ಪೀಠವು 2 ವರ್ಷ ಜೈಲು...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img