Sunday, June 28, 2026

dowry harassment

ಗರ್ಭಿಣಿ ಪತ್ನಿಗೇ ದ್ರೋಹ! 2ನೇ ಮದುವೆಗೆ ರೆಡಿಯಾದ ಪತಿ!

ತುಮಕೂರಿನಲ್ಲಿ ಪ್ರೇಮ ವಿವಾಹದ ನಂತರ ಗರ್ಭಿಣಿಯಾಗಿರುವ ಪತ್ನಿಯನ್ನು ಬಿಟ್ಟು ಪತಿ ಮತ್ತೊಬ್ಬರೊಂದಿಗೆ ಮದುವೆಯಾಗಲು ಮುಂದಾದ ಆರೋಪ ಕೇಳಿಬಂದಿದೆ. ಪೀಡಿತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯ ಯುವತಿ ಕಾಲೇಜು ದಿನಗಳಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಜೆರಾಕ್ಸ್ ಕೆಲಸಕ್ಕೆ ಬಂದಿದ್ದ ಬೊಮ್ಮ ನಾಯಕ್ ಎಂಬಾತನೊಂದಿಗೆ ಪರಿಚಯ ಬೆಳೆದು,...

ಬಾಗಲಗುಂಟೆಯಲ್ಲಿ ಐಶ್ವರ್ಯ ಆತ್ಮಹತ್ಯೆ: ನವವಿವಾಹಿತೆಗೆ ಕಾಡ್ತಿದ್ದ ನೋವೇನು?

ಹಸೆಮಣೆ ಏರಿ ಇನ್ನೂ ತಿಂಗಳು ತುಂಬುವ ಮೊದಲೇ ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ, ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ 24 ವರ್ಷದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ನವೆಂಬರ್ 27ರಂದು ಬೆಂಗಳೂರಿನ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹ ಎಂಬುವವರ ಜೊತೆ, ವಿಜೃಂಭಣೆಯಿಂದ ಮದುವೆ ಮಾಡಿಕೊಡಲಾಗಿತ್ತು....
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img