Tuesday, July 22, 2025

dowry problems

ಗಂಡನ ಮನೆಯಲ್ಲಿ ಮಹಿಳೆಯ ಕೊಲೆ ಪತಿ ಸೇರಿದಂತೆ ನಾಲ್ವರ ಬಂಧನ..!

ಧಾರವಾಡ:ಕಲಘಟಗಿ ತಾಲೂಕಿನ ಭೋಗೆನಾಗರಕೊಪ್ಪ ಗ್ರಾಮದಲ್ಲಿ ಶುಕ್ರವಾರ ಸುಮಂಗಲ ಪ್ರವೀಣ್ ತಿಪ್ಪಣ್ಣವರ (30) ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಈ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಮಂಗಲ ಅವರ ಪತಿ ಪ್ರವೀಣ್ ಬಸವಣ್ಣಪ್ಪ ತಿಪ್ಪಣ್ಣವರ್ (35) ಬಸವಣ್ಣಪ್ಪ ತಿಪ್ಪಣ್ಣವರ್ (65) ಚೆನ್ನವ್ವ ತಿಪ್ಪಣ್ಣವರ್ (55) ಮಹೇಶ್ ತಿಪ್ಪನ್ನವರ್ (38) ಅವರು ಬಂದಿತರು. ಆರೋಪಿಗಳು ಸುಮಂಗಲ ಅವರನ್ನು...
- Advertisement -spot_img

Latest News

Hubli: 4 ಜನರ ಮೇಲೆ ಗುಂಡಾ ಕಾಯ್ದೆ ಹಾಕಿದ ಪೋಲೀಸರ ಕ್ರಮಕ್ಕೆ ನ್ಯಾಯಾಲಯ ಅಸ್ತು

Hubli: ಹುಬ್ಬಳ್ಳಿ: 4 ಜನರ ಮೇಲೆ ಗುಂಡಾ ಕಾಯ್ದೆ ಹಾಕಿದ ಪೋಲೀಸರ ಕ್ರಮಕ್ಕೆ ನ್ಯಾಯಾಲಯ ಅಸ್ತು ಎಂದಿದೆ. ಹು-ಧಾದಲ್ಲಿ ನಿರಂತರವಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದವರ ಮೇಲೆ...
- Advertisement -spot_img