Thursday, July 23, 2026

dowry problems

ಗಂಡನ ಮನೆಯಲ್ಲಿ ಮಹಿಳೆಯ ಕೊಲೆ ಪತಿ ಸೇರಿದಂತೆ ನಾಲ್ವರ ಬಂಧನ..!

ಧಾರವಾಡ:ಕಲಘಟಗಿ ತಾಲೂಕಿನ ಭೋಗೆನಾಗರಕೊಪ್ಪ ಗ್ರಾಮದಲ್ಲಿ ಶುಕ್ರವಾರ ಸುಮಂಗಲ ಪ್ರವೀಣ್ ತಿಪ್ಪಣ್ಣವರ (30) ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಈ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಮಂಗಲ ಅವರ ಪತಿ ಪ್ರವೀಣ್ ಬಸವಣ್ಣಪ್ಪ ತಿಪ್ಪಣ್ಣವರ್ (35) ಬಸವಣ್ಣಪ್ಪ ತಿಪ್ಪಣ್ಣವರ್ (65) ಚೆನ್ನವ್ವ ತಿಪ್ಪಣ್ಣವರ್ (55) ಮಹೇಶ್ ತಿಪ್ಪನ್ನವರ್ (38) ಅವರು ಬಂದಿತರು. ಆರೋಪಿಗಳು ಸುಮಂಗಲ ಅವರನ್ನು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img