Tuesday, September 8, 2026

dowry problems

ಗಂಡನ ಮನೆಯಲ್ಲಿ ಮಹಿಳೆಯ ಕೊಲೆ ಪತಿ ಸೇರಿದಂತೆ ನಾಲ್ವರ ಬಂಧನ..!

ಧಾರವಾಡ:ಕಲಘಟಗಿ ತಾಲೂಕಿನ ಭೋಗೆನಾಗರಕೊಪ್ಪ ಗ್ರಾಮದಲ್ಲಿ ಶುಕ್ರವಾರ ಸುಮಂಗಲ ಪ್ರವೀಣ್ ತಿಪ್ಪಣ್ಣವರ (30) ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಈ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಮಂಗಲ ಅವರ ಪತಿ ಪ್ರವೀಣ್ ಬಸವಣ್ಣಪ್ಪ ತಿಪ್ಪಣ್ಣವರ್ (35) ಬಸವಣ್ಣಪ್ಪ ತಿಪ್ಪಣ್ಣವರ್ (65) ಚೆನ್ನವ್ವ ತಿಪ್ಪಣ್ಣವರ್ (55) ಮಹೇಶ್ ತಿಪ್ಪನ್ನವರ್ (38) ಅವರು ಬಂದಿತರು. ಆರೋಪಿಗಳು ಸುಮಂಗಲ ಅವರನ್ನು...
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img