Wednesday, April 22, 2026

dowry

ಮಗನ ಎದುರೇ ಪತ್ನಿಗೆ ಬೆಂಕಿ ಇಟ್ಟ ಕ್ರೂರಿ

ಜಗತ್ತು ಎಷ್ಟೇ ಮುಂದುವರಿದರೂ, ಇಂದಿಗೂ ವರದಕ್ಷಿಣೆ ಕಿರುಕುಳ ಮಾತ್ರ ನಿಂತಿಲ್ಲ. ಉತ್ತರಪ್ರದೇಶದ ಗ್ರೇಟರ್‌ ನೋಯ್ಡಾದಲ್ಲಿ ಮನುಷ್ಯ ಕುಲವೇ ತಲೆತಗ್ಗಿಸುವಂತ ಘಟನೆಯೊಂದು ನಡೆದಿದೆ. ವರದಕ್ಷಿಣೆಗಾಗಿ ಪತ್ನಿಯನ್ನೇ ಜೀವಂತವಾಗಿ ಪತಿಯೇ ಸುಟ್ಟು ಹಾಕಿದ್ದಾನೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದ್ದು ಆತನ 6 ವರ್ಷದ ಮಗ. ತಾಯಿಯ ಮೇಲಾದ ದೌರ್ಜನ್ಯ, ಆಕೆಯ ಸಾವಿನ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾನೆ. ನನ್ನ ಅಮ್ಮನ ಮೈಮೇಲೆ...

Jogipalya: ಟೆಕ್ಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜೋಗಿಪಾಳ್ಯದಲ್ಲಿ ದಿವ್ಯಾ ಎನ್ನುವ ಟೆಕ್ಕಿ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಹಿನ್ನಲೆಯಲ್ಲಿ ಹಲಸೂರು  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಕ್ಷಣೆ ಕಿರುಕುಳ  ನೀಡುತ್ತಿದ್ದ ಎಂದು ಪತಿ  ಅರವಿಂದ್ ಥಾಣಿಕ್ ವಿರುದ್ದ ದಿವ್ಯಾ ಪೋಷಕರು ಆರೋಪ ಮಾಡಿದ್ದಾರೆ, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹದಿಂದ ಪ್ರತಿದಿನವೂ ಆತ್ಮಹತ್ಯೆ, ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನಲೆಯಲ್ಲಿ ನಗರದ...

ಖುಷಿಯಿಂದ ಡಾನ್ಸ್ ಮಾಡುತ್ತಲೇ, ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ: ವೀಡಿಯೋ ವೈರಲ್

ಛತ್ತೀಸ್‌ಘಡ್: ಮದುವೆ ಮನೆ ಅಂದ್ರೆ ಅಲ್ಲಿ ಬರೀ ಸಂಭ್ರಮವಿರತ್ತೆ. ಯಾವುದಾದರೂ ಸಣ್ಣಪುಟ್ಟ ವಿಷಯಕ್ಕೆ ಸಣ್ಣ ಪುಟ್ಟ ಮನಸ್ತಾಪಗಳು ಬರಬಹುದು, ಹೋಗಬಹುದು. ಕೆಲವೊಮ್ಮೆ ದೊಡ್ಡ ದೊಡ್ಡ ಗಲಾಟೆ ನಡೆದಿದ್ದೂ ನೋಡಿದ್ದೇವೆ. ಆದರೆ ಇಲ್ಲೊಂದು ಮದುವೆಯಲ್ಲಿ ಸಂಭ್ರಮದಿಂದ ವಧು ವರನ ಜೊತೆ ಸ್ಟೇಜ್‌ನಲ್ಲಿ ಸ್ಟೆಪ್ ಹಾಕುತ್ತಿದ್ದ ವ್ಯಕ್ತಿ, ಹಠಾತ್ತನೆ ಕುಸಿದು ಬಿದ್ದು, ಪ್ರಾಣ ಕಳೆದುಕೊಂಡಿದ್ದಾರೆ. ಇಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ,...
- Advertisement -spot_img

Latest News

ಸಂಗೀತಾ ಪಬ್ಲಿಕ್ ಲಿಮಿಟೆಡ್ ಮಾಡ್ಬೇಕು! : ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಜೀವನದ ಮುಖ್ಯ ಗುರಿಯ ಬಗ್ಗೆ ವಿವರಿಸಿದ್ದಾರೆ. https://youtu.be/IEIHe5fA9ro ಅದೇನು ಗುರಿ ಅಂದ್ರೆ ಸಂಗೀತಾ ಕಂಂಪನಿಯನ್ನು...
- Advertisement -spot_img