Sunday, September 6, 2026

DPR approval

ರಾಜ್ಯದಲ್ಲಿ ಮತ್ತೊಂದು ದೊಡ್ಡ ಯೋಜನೆ: DK ಗೆ ಕೇಂದ್ರ ಅಸ್ತು

ಪರಿಸರವಾದಿಗಳ ವಿರೋಧಗಳಿದ್ದರೂ, ಬೇಡ್ತಿ–ವರದಾ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ತಿಳಿಸಿದರು. ಜಲಸಂಪನ್ಮೂಲ ಸಚಿವರು ಬುಧವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ನದಿ ಜೋಡಣೆ ವಿಶೇಷ ಸಮಿತಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img