Saturday, June 27, 2026

Dr.Agrbhanath Aghor

ಅಮ್ಮನ ಪ್ರತ್ಯಕ್ಷ ದರ್ಶಿ ನಾನು! ನನ್ನ ಬದುಕು ಸಾರ್ಥಕ!: Dr Agarbhanath Aghor Bhairavi Podcast

Web story: ಅಘೋರಿಗಳು, ನಾಗಾಸಾಧುಗಳು ಭಂಗಿ ಸೇದೋದನ್ನು ನೀವು ನೋಡಿರುತ್ತೀರಿ. ಹಾಗಾದ್ರೆ ಯಾಕೆ ನಾಗಾಸಾಧುಗಳು ಭಂಗಿ ಸೇದುತ್ತಾರೆ..? ಕಾರಣವೇನು ಎಂದು ಅಘೋರಭನತ್ ಅಘೋರ ಅವರು ಹೇಳಿದ್ದಾರೆ ಕೇಳಿ. https://youtu.be/hqGVwUfYoOc ಗಣೇಶನಿಗೆ ಗರಿಕೆಪತ್ರೆ, ಶನಿಗೆ ತುಳಸಿ ಪತ್ರೆ, ಶಿವನಿಗೆ ಬಿಲ್ವಪತ್ರೆ, ಸನ್ಯಾಸಿಗೆ ಭಂಗಿ ಪತ್ರೆ ಮತ್ತು ಸಂಸಾರಿಗೆ ತಾಪತ್ರೆ ಅಚ್ಚುಮೆಚ್ಚಂತೆ. ಏಕೆಂದರೆ ಸಂಸಾರಿಯಾದವನಿಗೆ ಜೀವನದಲ್ಲಿ ತಾಪತ್ರಯಗಳೇ ಹೆಚ್ಚು. ಅದೇ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img