Monday, August 17, 2026

Dr Anil Anand

ಕೊರೊನಾ ಸೋಂಕು ನಿವಾರಕ ಟನಲ್ ಕಂಡು ಜನ ಖುಷ್.. ಇದು ಉಪಯೋಗುತ್ತಾ..?

ಮಂಡ್ಯ : ಇಡೀ ವಿಶ್ವವೇ ಮಾರಕ ವೈರಸ್ ಕೊರೊನಾಗೆ ತತ್ತರಿಸಿದೆ.. ಇಂಡಿಯಾ, ಮಂಡ್ಯ ಇದರಿಂದ ಹೊರತಾಗಿಲ್ಲ. ಇನ್ನು ಲಾಕ್ ಡೌನ್ ಹಿನ್ನೆಲೆ ಜನ ಅಗತ್ಯ ವಸ್ತು ಖರೀದಿಗೆ ಮಾತ್ರ ಮನೆಯಿಂದ ಹೊರ ಬರ್ತಿದ್ದಾರೆ.. ಮಂಡ್ಯದಲ್ಲಿ ಮಾರುಕಟ್ಟೆ ಕ್ಲೋಸ್ ಮಾಡಿ ಸ್ಟೇಡಿಯಂ ಅನ್ನೇತಾತ್ಕಾಲಿಕ ಮಾರುಕಟ್ಟೆ ಮಾಡಲಾಗಿದೆ.. ಜನರು ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಮಂಡ್ಯ ಜಿಲ್ಲಾಡಳಿತ ಈ ರೀತಿ ಮಾಡಿದೆ.. ಟನಲ್ ನಲ್ಲಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img