Friday, April 25, 2025

dr. anjanappa

vokkaligara ಸಂಘದಲ್ಲಿ ದೊಡ್ಡಗೌಡರ ಕುಟುಂಬಕ್ಕೇ ದಕ್ಕಿದ ಪಟ್ಟ..!

www.karnatakatv.net:ಭಾರೀ ಪೈಪೋಟಿಯಿಂದ ಕೂಡಿದ್ದ ರಾಜ್ಯ ಒಕ್ಕಲಿಗ ಸಂಘದ ಚುನಾವಣೆ ಮುಗಿದು, 35 ಘಟಾನುಘಟಿಗಳು ಗೆಲುವು ಸಾಧಿಸಿದ್ದರು. ಭಾರೀ ಕುತೂಹಲ ಕೆರಳಿಸಿದ್ದ ಸಂಘದ ಪಧಾದಿಕಾರಿಗಳ ಆಯ್ಕೆ ಇವತ್ತು ನಡೆದಿದ್ದು ಕಿಮ್ಸ್ ಆವರಣದಲ್ಲಿರೋ ಕೆಂಪೇಗೌಡ ಸಭಾಭವನದಲ್ಲಿ ಸಂಭ್ರಮದೊoದಿಗೆ ಸಂಘದ ಹೊಸ ಸಾರಥಿಗಳು ಪದವನ್ನೇರಿದರು. ನಿರೀಕ್ಷೆಯಂತೆಯೇ ದೊಡ್ಡಗೌಡರ ಕುಟುಂಬದ ಸಂಬoಧಿ ಶ್ರವಣಬೆಳಗೊಳ ಶಾಸಕ ಸಿ.ಎನ್ ಬಾಲಕೃಷ್ಣ ಅಧ್ಯಕ್ಷರಾಗಿ ಆಯ್ಕೆಯಾದರು.ಅಧ್ಯಕ್ಷ...
- Advertisement -spot_img

Latest News

ಎಲ್ಲ ಪಕ್ಷದವರಿಗೂ ಚಪ್ಪಾಳೆ ತಟ್ಟೋದು ನಿಲ್ಲಿಸಿ, ನಮ್ಮ ಪರವಾಗಿ ಇರುವವರು ಆಶೀರ್ವಾದ ಮಾಡಿ: ಸಿಎಂ

Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75...
- Advertisement -spot_img