Wednesday, July 22, 2026

Dr.Anjinappa

ಬಿಕ್ಕಳಿಕೆ ಇದ್ದಲ್ಲಿ ಎಚ್ಚರ.. ಕಿಡ್ನಿ ಫೇಲ್ ಆಗತ್ತಾ..?

Health Tips: ಬಿಕ್ಕಳಿಕೆ ಬರುವುದು ಸಾಮಾನ್ಯ. ದೇಹದಲ್ಲಿ ನೀರಿನ ಕೊರತೆ ಇದ್ದಾಗ, ಬಿಕ್ಕಳಿಗೆ ಬರತ್ತೆ ಅಂತಾ ಹೇಳಲಾಗುತ್ತದೆ. ಆದರೆ ನೀವು ಬಿಕ್ಕಳಿಕೆಯನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಹಾಗೆ ಮಾಡಿದರೆ ನಿಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇನ್ನು ಹೆಚ್ಚು ಬಿಕ್ಕಳಿಕೆ ಬಂದ್ರೆ, ಕಿಡ್ನಿ ಫೇಲ್ ಆಗತ್ತೆ ಅಂತಾ ಹೇಳುತ್ತಾರೆ. ಹಾಗಾದ್ರೆ ಇದು ಸತ್ಯಾನಾ..? ಮಿಥ್ಯಾನಾ ಅಂತಾ...

ಹಸ್ತ ಮೈಥುನ ಮಾಡುವುದು ಒಳ್ಳೆಯದ್ದೋ..? ಕೆಟ್ಟದ್ದೋ..?

Health Tips: ವೈದ್ಯರಾದ ಡಾ.ಆಂಜೀನಪ್ಪಾ ಹಲವು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಹೇಳಿದ್ದಾರೆ. ಚಿಕಿತ್ಸೆ ಪಡೆಯುವ ರೀತಿ. ರೋಗ ಲಕ್ಷಣಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಇಂದು ಪುರುಷರ ಸಮಸ್ಯೆ ಬಗ್ಗೆ ಆಂಜೀನಪ್ಪಾ ವಿವರಿಸಿದ್ದಾರೆ. https://www.youtube.com/watch?v=ZAU3fAVTIXE ವೈದ್ಯರ ಪ್ರಕಾರ, ಹಸ್ತಮೈಥುನ ಮಾಡಿಕೊಳ್ಳುವುದು ಒಂದು ಸಹಜ ಪ್ರಕ್ರಿಯೆ. ಆದರೆ ಕೆಲವರು ಪದೇ ಪದೇ ಹಸ್ತಮೈಥುನ ಮಾಡಿಕೊಂಡಾಗ ಡಿಪ್ರೆಶನ್‌ಗೆ ಒಳಗಾಗುತ್ತಾರೆ. ಏಕೆಂದರೆ,...

ಕೊರೋನಾ ಬಗ್ಗೆ ನಿರ್ಲಕ್ಷ್ಯ ಬೇಡ, ಕಾಳಜಿ ಇರಲಿ

Health Tips: ಖ್ಯಾತ ವೈದ್ಯರಾದ ಡಾ. ಆಂಜೀನಪ್ಪ ಅವರು ಆರೋಗ್ಯದ ಕಾಳಜಿ ಹೇಗೆ ಮಾಡಬೇಕು ಎಂಬ ಬಗ್ಗೆ, ನಿರ್ಲಕ್ಷ್ಯ ಮಾಡಿದಾಗ, ಎಷ್ಟು ಸಣ್ಣ ರೋಗ ಎಷ್ಟು ದೊಡ್ಡದಾಗಿ, ನಮ್ಮ ಆರೋಗ್ಯ ಹಾಳು ಮಾಡಬಹುದು ಅನ್ನೋ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಕೊರೋನಾ ಖಾಯಿಲೆಯಿಂದ ನಮಗೇ ಇನ್ನು ಮುಂದೆ ತೊಂದರೆ ಇದೆಯಾ..? ಮತ್ತೆ ಕೊರೋನಾ ಬರಬಾರದು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img