Wednesday, July 22, 2026

dr ansuya rai

ಹಿಜಾಬ್ ನೋಟಿಸ್ ಗೆ ಡೋಂಟ್ ಕೇರ್..

https://www.youtube.com/watch?v=etJwo-hm7MA ಮಂಗಳೂರು: ಇಲ್ಲಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘಿಸಿದ ವಿಧ್ಯಾರ್ಥಿನಿಯರಿಗೆ ಪ್ರಿನ್ಸಿಪಾಲ್ ನೀಡಿದ ನೋಟಿಸ್ ಗೆ ಉತ್ತರ ನೀಡಲು ಗುರುವಾರ ಕೊನೆ ದಿನವಾಗಿದ್ದರೂ ಕೂಡ ಯಾವುದೇ ಉತ್ತರ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಹಿಜಾಬ್ ನಿಷೇಧದ ಕುರಿತು ಮೂವರು ವಿಧ್ಯಾರ್ಥಿನಿಯರು ಹೊರಗಿನವರೊಂದಿಗೆ ಸೇರಿಕೊಂಡು ಸುದ್ದಿಗೋಷ್ಠಿ ನಡೆಸಿ ಕಾಲೇಜ್ ಶಿಸ್ತು ಉಲ್ಲಂಘಿಸಿದರು. ಇದನ್ನು ಗಂಭೀರವಾಗಿ...
- Advertisement -spot_img

Latest News

ನಮ್ಮ ಪ್ರಾಣಕ್ಕೆ ತೊಂದರೆಯಾದ್ರೆ ಯಾರ್ ಹೊಣೆ? ಗರಂ ಆದ ಆರ್ ಅಶೋಕ್!!

ಬೆಂಗಳೂರಿನಲ್ಲಿ ನೀಟ್ ಅಕ್ರಮದ ಹೆಸರಿನಲ್ಲಿ ನಡೆದ ಜಟಾಪಟಿ ಇದೀಗ ನೆಕ್ಸ್ಟ್ ಲೆವೆಲ್‌ಗೆ ತಲುಪಿದೆ. ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ...
- Advertisement -spot_img