Thursday, July 23, 2026

dr ansuya rai

ಹಿಜಾಬ್ ನೋಟಿಸ್ ಗೆ ಡೋಂಟ್ ಕೇರ್..

https://www.youtube.com/watch?v=etJwo-hm7MA ಮಂಗಳೂರು: ಇಲ್ಲಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘಿಸಿದ ವಿಧ್ಯಾರ್ಥಿನಿಯರಿಗೆ ಪ್ರಿನ್ಸಿಪಾಲ್ ನೀಡಿದ ನೋಟಿಸ್ ಗೆ ಉತ್ತರ ನೀಡಲು ಗುರುವಾರ ಕೊನೆ ದಿನವಾಗಿದ್ದರೂ ಕೂಡ ಯಾವುದೇ ಉತ್ತರ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಹಿಜಾಬ್ ನಿಷೇಧದ ಕುರಿತು ಮೂವರು ವಿಧ್ಯಾರ್ಥಿನಿಯರು ಹೊರಗಿನವರೊಂದಿಗೆ ಸೇರಿಕೊಂಡು ಸುದ್ದಿಗೋಷ್ಠಿ ನಡೆಸಿ ಕಾಲೇಜ್ ಶಿಸ್ತು ಉಲ್ಲಂಘಿಸಿದರು. ಇದನ್ನು ಗಂಭೀರವಾಗಿ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img