Friday, July 31, 2026

Dr. B.R Ambedkar

Narendra Modi ಇಂದ 216 ಅಡಿ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ ಅನಾವರಣ..!

ಹೈದರಾಬಾದ್ : ಹೈದರಾಬಾದಿನ (Hyderabad) ಹೊರವಲಯದಲ್ಲಿರುವ ಮುಂಚಿತ್ತಾಲ್​ನಲ್ಲಿ 216 ಅಡಿ ಎತ್ತರದ ರಾಮಾನುಜಾಚಾರ್ಯರ (Ramanujacharya Statue) ಬೃಹತ್ ಪಂಚಲೋಹದ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅನಾವರಣಗೊಳಿಸಿದ್ದಾರೆ. ಭಾರತದ ಪುರಾತನ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಈ ಕಾರ್ಯ ಕೈಗೊಂಡ ರಾಮಾನುಜಾಚಾರ್ಯರ ಅನುಯಾಯಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಗದ್ಗುರು ಶ್ರೀ ರಾಮಾನುಜಾಚಾರ್ಯರು ವಿಶ್ವಕ್ಕೇ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img