https://www.youtube.com/watch?v=KXT-J4YvRfk
ಬೆಂಗಳೂರು : ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣಾ ಸಮಿತಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಅದೇ ಬಸವಣ್ಣ ಬೆನ್ನಲ್ಲೇ, ಅಂಬೇಡ್ಕರ್ ಬಗ್ಗೆ ಅವಮಾನ ಮಾಡಿರೋದಾಗಿದೆ.
ಹೌದು... ಬಸವಣ್ಣವರ ಪಠ್ಯ ವಿವಾದದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಪಠ್ಯದಲ್ಲೂ ಅವರಿಗೆ ಅಪಮಾನ ಮಾಡಿರೋದಾಗಿ ತಿಳಿದು ಬಂದಿದೆ. ಸಂವಿಧಾನದ ಕುರಿತ ಪಾಠದಲ್ಲಿ ಡಾ.ಬಿ.ಅಂಬೇಡ್ಕರ್ ಗೆ ಇರುವ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಟ್ಟಿದ್ದು,...
ದೊಡ್ಡಬಳ್ಳಾಪುರ : ಡಾ. ಬಿಆರ್.ಅಂಬೇಡ್ಕರ್(Dr B .R. Ambedkar) ಅವರ ಭಾವ ಚಿತ್ರ ತೆಗೆಸಿದ ರಾಯಚೂರು ಜಿಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ(Raichur District Judge Mallikarjuna Gowda)ಅವರನ್ನು ಈ ಕೂಡಲೇ ಕಡ್ಡಾಯ ನಿವೃತ್ತಿಗೊಳಿಸಿ ಗಡಪಾರು ಮಾಡಬೇಕು ಎಂದು ಸಂವಿಧಾನ ರಕ್ಷಣೆಗಾಗಿ ನಾಗರೀಕ ವೇದಿಕೆ ದೊಡ್ಡಬಳ್ಳಾಪುರ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...