Monday, August 31, 2026

dr baba saheba

ಕಲಬುರಗಿಯಲ್ಲಿ 24 ಗಂಟೆಗಳ ಆಹೋರಾತ್ರಿ ಧರಣಿ ಆರಂಭ

https://www.youtube.com/watch?v=PbjP157vQ2A ಕಲಬುರಗಿ: ಕರ್ನಾಟಕ ಆಸ್ಮಿತೆ ರಕ್ಷಿಸಲು 24 ಗಂಟೆಗಳ ಆಹೋರಾತ್ರಿ ಧರಣಿಗೆ ಶಾಸಕ ಪ್ರಿಯಾಂಕ್ ಖರ್ಗೆ, ಡಾ. ಬಾಬಾಸಾಹೇಬ, ಅಂಬೇಡ್ಕರ ಹಾಗೂ ಬಸವೇಶ್ವರ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದರು. ರಾಜ್ಯ ಬಿಜೆಪಿ ಸರ್ಕಾರ ಪಠ್ಯಪುಸ್ತಕಗಳನ್ನು ಕೇಸರಿಕರಣಗೊಳಿಸಿ ಕನ್ನಡದ ಆಸ್ಮಿತೆಗೆ ಧಕ್ಕೆ ತರುತ್ತಿರುವುದಕ್ಕೆ ಕರ್ನಾಟಕ ಆಸ್ಮಿತೆ ಆಂದೋಲನ ಸಮಿತಿ ವತಿಯಿಂದ ಆಯೋಜಿಸಲಾಗಿರುವ 24 ಗಂಟೆಗಳ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img