Saturday, July 11, 2026

dr.c.n ashwath narayan

ನಾಳೆಯವರೆಗೆ ಬೆಂಗಳೂರಿನ ಮಲ್ಲೇಶ್ವರಂ ಶಾಲಾ ಮೈದಾನದಲ್ಲಿ ಆಯೋಜಿಸಿರೋ ನೈಸರ್ಗಿಕ ಮಾವು ಮೇಳ ವಿಸ್ತರಣೆ

https://www.youtube.com/watch?v=Nv0JVcSdeY4 ಬೆಂಗಳೂರು: ಡಾ.ಸಿ ಎನ್ ಅಶ್ವತ್ಥನಾರಾಯಣ ಪ್ರತಿಷ್ಠಾನವು ಮಲ್ಲೇಶ್ವರಂ ಸರಕಾರಿ ಶಾಲಾ ಮೈದಾನದಲ್ಲಿ ಏರ್ಪಡಿಸಿರುವ ನೈಸರ್ಗಿಕ (ಸಾವಯವ) ಮಾವು ಮೇಳವನ್ನು ಸಾರ್ವಜನಿಕರ ಒತ್ತಾಯದ ಮೇರೆಗೆ ಇನ್ನೆರಡು ದಿನ (ಮಂಗಳವಾರದವರೆಗೆ) ವಿಸ್ತರಿಸಲಾಗಿದೆ. ಭಾನುವಾರ ಮೇಳಕ್ಕೆ ಭೇಟಿ ನೀಡಿದ್ದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಮಾತನಾಡಿ, 'ಮೂರು ದಿನಗಳಲ್ಲಿ ಈ ಮೇಳದಲ್ಲಿ ಸುಮಾರು 6 ಟನ್ ಸಾವಯವ ಮಾವು...

BREAKING NEWS: PSI ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಆರೋಪಿ ದರ್ಶನ್ ಗೌಡ ಅರೆಸ್ಟ್

https://www.youtube.com/watch?v=KFWH_EPhn78 ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಿಚಾರಣೆ ವೇಳೆಯಲ್ಲಿ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಹೆಸರು ಹೇಳಿದ್ದ ಕಾರಣ, ಅಕ್ರಮದಲ್ಲಿ ಭಾಗಿಯಾಗಿದ್ದಂತ ಆರೋಪಿಯನ್ನು  ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂಬುದಾಗಿ ಕಾಂಗ್ರೆಸ್, ಜೆಡಿಎಸ್ ನಾಯಕರು ಆರೋಪಿಸಿದ್ದರು. ಈ ಬೆನ್ನಲ್ಲೇ ಇಂದು ಆರೋಪಿ ದರ್ಶನ್ ಗೌಡ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಯಲಹಂಕ ನ್ಯೂ ಟೌನ್ ನ ಖಾಸಗಿ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img