Saturday, March 14, 2026

Dr Chandrashekhar Statement

ಕೃಷ್ಣಮೃಗಗಳ ರಹಸ್ಯ ಸಾವು, ಇದು ರೋಗವೋ? ನಿರ್ಲಕ್ಷ್ಯವೋ?

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿಯುತ್ತಿದ್ದು, ಮೃತ ಮೃಗಗಳ ಸಂಖ್ಯೆ ಈಗ 29ಕ್ಕೆ ಏರಿದೆ. ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದ್ದು, ಸಾವಿನ ಕಾರಣಕ್ಕೆ ಸಂಬಂಧಿಸಿದ ಲ್ಯಾಬ್ ವರದಿ ಮಂಗಳವಾರ ಬರಲಿರುವ ನಿರೀಕ್ಷೆಯಿದೆ. ಗಳಲೆ ರೋಗದಿಂದ ಸೋಂಕು ತಗುಲಿ ಸಾವಿನ ಸಂಭವ ಇದೆ ಎಂಬ ಶಂಕೆ ಮುಂದುವರಿದಿದೆ. ಕೃಷ್ಣ ಮೃಗಗಳ ಸಾವಿನ ಘಟನೆಗಳು...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img