Monday, October 6, 2025

Dr D Veerendra hegde

ಸೌಜನ್ಯ ಬಗ್ಗೆ ವೀರೇಂದ್ರ ಹೆಗ್ಗಡೆ ಫಸ್ಟ್‌ ರಿಯಾಕ್ಷನ್!

ತಮ್ಮ ಕುಟುಂಬದ ವಿರುದ್ಧ ಕೇಳಿ ಬಂದ ಆರೋಪಗಳಿಗೆಲ್ಲಾ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವ್ರು ಸ್ಪಷ್ಟನೆ ಕೊಟ್ಟಿದ್ದಾರೆ. ರಾಷ್ಟ್ರೀಯ ನ್ಯೂಸ್ ಏಜೆನ್ಸಿ PTIಗೆ ಸಂದರ್ಶನದಲ್ಲಿ ಪ್ರತಿಯೊಂದು ವಿಚಾರದ ಬಗ್ಗೆಯೂ ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದರಲ್ಲಿ ಕೆಲವು ವ್ಯಕ್ತಿಗಳಿದ್ದಾರೆ. ಅವರಲ್ಲಿ ಕೆಲವರ ಹೆಸರು ಗೊತ್ತು. ಕೆಲವರು ಈ ಬಗ್ಗೆ ಹೇಳಿದ್ದಾರೆ. ಆದರೆ ನಾವದನ್ನು ಫ್ರೂವ್‌ ಮಾಡೋಕೆ ಆಗಲ್ಲ. ಎಸ್‌ಐಟಿ...

ನೀರು‌ ಅತ್ಯಮೂಲ್ಯ ಪೂಜಿಸಿ, ಸಂರಕ್ಷಿಸಿ: ಡಾ.ಡಿ ವಿರೇಂದ್ರ ಹೆಗ್ಗಡೆ

State News: ನೀರು ನಮ್ಮ ಜೀವನಾಡಿ, ನೀರನ್ನು ಪೂಜಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ: ಡಿ ವಿರೇಂದ್ರ ಹೆಗ್ಗಡೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತದ ವತಿಯಿಂದ ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದ್ದ ಮಹಾ ಕುಂಭಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಬಹಳಷ್ಟು ವಸ್ತುಗಳು‌ ನಮ್ಮ ಜೀವನದಲ್ಲಿ ಸಹಕರಿಯಾಗಿರುತ್ತದೆ. ಆಯುಧ...

ಪಿಎಂ ಕೇರ್ಸ್ ಫಂಡ್ ಗೆ ಧರ್ಮಸ್ಥಳ ಧರ್ಮಾಧಿಕಾರಿಯವರಿಂದ ದೇಣಿಗೆ

ಕರ್ನಾಟಕ ಟಿವಿ : ಶ್ರೀ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರು ಪಿಎಂ ಕೇರ್ಸ್ ಫಂಡ್ ಗೆ 5 ಕೋಟಿ ದೇಣಿಗೆಯನ್ನ ನೀಡಿದ್ದಾರೆ.  ಕೋವಿಡ್ ವಿರುದ್ಧ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹಣಕಾಸಿನ ನೆರವು ಕೇಳಿದ್ರು ಈ ಹಿನ್ನೆಲೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು 5 ಕೋಟಿಯನ್ನ ನೀಡಿದ್ದಾರೆ.. ಕರ್ನಾಟಕ ಟಿವಿ, ದಕ್ಷಿಣ ಕನ್ನಡ ಜಿಲ್ಲೆ https://www.youtube.com/watch?v=W6348HAikMc
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img