Friday, November 14, 2025

Dr dhananjay sarji

ವೈದ್ಯ ಧನಂಜಯ ಸರ್ಜಿ ಗೆ ಬಿಜೆಪಿಯಿಂದ ಚನ್ನಗಿರಿ ಟಿಕೆಟ್

ಶಿವಮೊಗ್ಗ: ಹಿಂದೆ ಅವಿಭಜಿತ ಶಿವಮೊಗ್ಗದ ಭಾಗವಾಗಿದ್ದ ಚನ್ನಗಿರಿ ಕ್ಷೇತ್ರ ಶಿವಮೊಗ್ಗ ಜೊತೆ ಭಾವನಾತ್ಮಕ ಹಾಗೂ ವ್ಯಾವಹಾರಿಕ ನಂಟು ಹೊಂದಿದೆ.‌ ಅಡಕೆ ವ್ಯಾಪರವಿರಬಹುದು, ರಾಜಕೀಯವೇ ಆಗಿರಬಹುದು ಇಂದಿಗೂ ಒಂದೇ ಜಿಲ್ಲೆಯ ತಾಲೂಕುಗಳು ಎಂಬಂತಿವೆ. ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರದಿಂದ ನಲುಗಿದ ಚನ್ನಗಿರಿಗೆ ಸದ್ಯ ಶಿವಮೊಗ್ಗದಲ್ಲಿ ಖ್ಯಾತರಾಗಿರುವ ವೈದ್ಯ ಧನಂಜಯ ಸರ್ಜಿ ಗೆ ಬಿಜೆಪಿಯಿಂದ ಚನ್ನಗಿರಿ ಟಿಕೆಟ್ ನೀಡುತ್ತಾರೆಂದು ಜನ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img