Saturday, July 25, 2026

Dr dhananjay sarji

ವೈದ್ಯ ಧನಂಜಯ ಸರ್ಜಿ ಗೆ ಬಿಜೆಪಿಯಿಂದ ಚನ್ನಗಿರಿ ಟಿಕೆಟ್

ಶಿವಮೊಗ್ಗ: ಹಿಂದೆ ಅವಿಭಜಿತ ಶಿವಮೊಗ್ಗದ ಭಾಗವಾಗಿದ್ದ ಚನ್ನಗಿರಿ ಕ್ಷೇತ್ರ ಶಿವಮೊಗ್ಗ ಜೊತೆ ಭಾವನಾತ್ಮಕ ಹಾಗೂ ವ್ಯಾವಹಾರಿಕ ನಂಟು ಹೊಂದಿದೆ.‌ ಅಡಕೆ ವ್ಯಾಪರವಿರಬಹುದು, ರಾಜಕೀಯವೇ ಆಗಿರಬಹುದು ಇಂದಿಗೂ ಒಂದೇ ಜಿಲ್ಲೆಯ ತಾಲೂಕುಗಳು ಎಂಬಂತಿವೆ. ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರದಿಂದ ನಲುಗಿದ ಚನ್ನಗಿರಿಗೆ ಸದ್ಯ ಶಿವಮೊಗ್ಗದಲ್ಲಿ ಖ್ಯಾತರಾಗಿರುವ ವೈದ್ಯ ಧನಂಜಯ ಸರ್ಜಿ ಗೆ ಬಿಜೆಪಿಯಿಂದ ಚನ್ನಗಿರಿ ಟಿಕೆಟ್ ನೀಡುತ್ತಾರೆಂದು ಜನ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img