Tuesday, December 23, 2025

Dr.G Parameshwar

ಪರಂ ನೇತೃತ್ವ ಸಿದ್ದು ಕ್ಯಾಂಪ್‌ – 6 ಸಚಿವರ ದೆಹಲಿ ದಂಡೆಯಾತ್ರೆ

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಮತ್ತಷ್ಟು ತೀವ್ರಗೊಂಡಿದೆ. ಬಣಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಒಕ್ಕಲಿಗ ಮತ್ತು ಅಹಿಂದ ಸಂಘಟನೆಗಳ ಪ್ರತ್ಯೇಕ ಹೋರಾಟಕ್ಕೂ ಸ್ವಾಮೀಜಿಗಳ ಹೇಳಿಕೆಗಳು ಬಲ ನೀಡಿ ರಾಜಕೀಯ ಚರ್ಚೆ ಹೆಚ್ಚಿಸಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಶಿಬಿರದ ಆರು ಸಚಿವರು ದೆಹಲಿಗೆ ದಂಡಯಾತ್ರೆಗೆ ಸಜ್ಜಾಗಿದ್ದಾರೆ ಎನ್ನಲಾಗಿದೆ. ಗೃಹ ಸಚಿವ ಡಾ. ಜಿ....

Political News: ಕರ್ನಾಟಕ ಪೊಲೀಸ್‌ಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ: ಗೃಹಸಚಿವ ಡಾ.ಜಿ ಪರಮೇಶ್ವರ್

Political News: ಕರ್ನಾಟಕದ ಪೊಲೀಸ್ ಇಲಾಖೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಡಿಯಾ ಜಸ್ಟಿಸ್ ವರದಿಯ ಪ್ರಕಾರ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದರು. ಪೊಲೀಸ್ ಸಿಬ್ಬಂದಿಗಳ ಪೀಕ್-ಕ್ಯಾಪ್ ಪರಿಚಯ ಮತ್ತು ವಿತರಣೆ ಹಾಗೂ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟಿಸಿ...

CM, 5 ಸಚಿವರು + ಶಾಸಕರು : ರಾಜಣ್ಣ ಮನೆಯಲ್ಲಿ ಲೆಕ್ಕಾಚಾರ!

ತುಮಕೂರಿನಲ್ಲಿ ಇಂದು ನಡೆಯುತ್ತಿರುವ ಔತಣಕೂಟ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸದಲ್ಲಿ ಆಯೋಜಿಸಿರುವ ಈ ಭೋಜನ ಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಹಾಜರಾಗುತ್ತಿರುವುದು ಕಾಂಗ್ರೆಸ್ ವಲಯದಲ್ಲೇ ಚರ್ಚೆಯ ವಿಷಯವಾಗಿದೆ. ನವೆಂಬರ್ ಕ್ರಾಂತಿ ಎಂಬ ವಿವಾದಾತ್ಮಕ ಹೇಳಿಕೆಯ ನಂತರ ರಾಜಣ್ಣ ಅವರು ಆಯೋಜಿಸಿರುವ ಈ ಔತಣಕೂಟ ಪ್ರಮುಖವಾಗಿದೆ....

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ‌ ಕರೆ : ಕಾನೂನು ಕ್ರಮಕ್ಕೆ ಪರಂ ಸೂಚನೆ

ಸರ್ಕಾರಿ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮ ನಿಷೇಧಿಸಲು ಕೋರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಪತ್ರದ ನಂತರ ಅವರಿಗೆ ಬೆದರಿಕೆ ಕರೆಗಳು ಬಂದಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಇದೀಗ ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ...

ನಾಳೆಗೆ ಜಾತಿಗಣತಿ ಗಡುವು ಅಂತ್ಯ ಸಿದ್ದು ಸರ್ಕಾರದ ನಿರ್ಧಾರ ಏನು?

ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಶುರುವಾಗಿತ್ತು. ಇದೇ ಅಕ್ಟೋಬರ್‌ 7ರೊಳಗೆ ಜಾತಿಗಣತಿ ಮುಗಿಸಲು, ರಾಜ್ಯ ಸರ್ಕಾರ ಡೆಡ್‌ಲೈನ್‌ ಕೊಟ್ಟಿದೆ. ಆದ್ರಿನ್ನೂ ಸಮೀಕ್ಷೆ ಪೂರ್ಣಗೊಂಡಿಲ್ಲ. ಪ್ರಾರಂಭದಲ್ಲೇ ತಾಂತ್ರಿಕ ಸಮಸ್ಯೆ, ಸರ್ವರ್‌ ಪ್ರಾಬ್ಲಂ, ಸ್ಥಳ ಗೊಂದಲ ಸೇರಿದಂತೆ ಹಲವು ಕಾರಣಗಳಿಂದಾಗಿ, ಸಮೀಕ್ಷೆ ವಿಳಂಬವಾಗಿತ್ತು. ಜೊತೆಗೆ ಒಂದು ಕುಟುಂಬದ ಸಮೀಕ್ಷೆ ಮಾಡೋಕೆ ಕನಿಷ್ಠ ಅಂದ್ರೂ ಒಂದೂವರೆ...

ತುಮಕೂರಿಗೆ ಕನಸಾಗೇ ಉಳಿದ ಇಂಟರ್‌ನ್ಯಾಷನಲ್ ಸ್ಟೇಡಿಯಂ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಕಾರ್ಯ, ಇನ್ನೂ ಟೇಕಾಫ್‌ ಆಗಿಲ್ಲ. 2026-2027ರ ವೇಳೆಗೆ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣದೆ ಅನ್ನುವ ನಿರೀಕ್ಷೆ ಸುಳ್ಳಾಗಿದೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಸೋರೆಕುಂಟೆಯಲ್ಲಿ, ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. 41 ಎಕರೆಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ,...

ABVPಯಲ್ಲಿ ಪರಂ ವಿವಾದ ವಿರೋಧಿಗಳ ಷಡ್ಯಂತ್ರನಾ?

ಡಿಸಿಎಂ ಡಿಕೆ ಶಿವಕುಮಾರ್ ಅವರ ಬಳಿಕ ಗೃಹ ಸಚಿವ ಪರಮೇಶ್ವರ್ ಅವರು ಕಾಂಗ್ರೆಸ್ ನಾಯಕರ ಸಿಟ್ಟಿಗೆ ಗುರಿಯಾಗಿದ್ದಾರೆ. ರಾಜ್ಯ ರಾಜಕೀಯದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಬಿವಿಪಿ ರಥಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂಬ ಚರ್ಚೆಗಳು ಶುರುವಾಗಿದ್ದವು. ಇದಕ್ಕೆ ಖುದ್ದು ಪರಮೇಶ್ವರ್‌ ಅವರೇ ನಾನು ಶುದ್ಧವಾದ ಕಾಂಗ್ರೆಸಿಗನಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,...

D.K. ಶಿವಕುಮಾರ್‌ ಬಳಿಕ G. ಪರಮೇಶ್ವರ್ RSS ಪ್ರೇಮ

ವಿಧಾನಸಭಾ ಅಧಿವೇಶನದಲ್ಲಿ RSS ಗೀತೆ ಹಾಡಿ, ವಿವಾದ ಮೈಮೇಲೆ ಎಳೆದುಕೊಂಡಿದ್ದ ಡಿ.ಕೆ. ಶಿವಕುಮಾರ್‌ ಕ್ಷಮೆ ಕೇಳಿದ್ದಾಯ್ತು. ಈಗ ಗೃಹ ಸಚಿವ ಜಿ. ಪರಮೇಶ್ವರ್‌ ಸರದಿ. ಎಬಿವಿಪಿ ಕಾರ್ಯಕ್ರಮದಲ್ಲಿ ಪರಂ ಭಾಗಿಯಾಗಿರೋದು, ಕಾಂಗ್ರೆಸ್ ಪಕ್ಷದಲ್ಲೇ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆರ್‌ಎಸ್‌ಎಸ್‌ ಬೆಂಬಲಿತ ವಿದ್ಯಾರ್ಥಿ ಸಂಘಟನೆಯೇ ಅಖಿಲ ಭಾರತ ವಿದ್ಯಾರ್ಥಿ ಪರಿಷತ್. ವೀರ ರಾಣಿ ಅಬ್ಬಕ್ಕ ಅವರ 500ನೇ...

ತುಮಕೂರಿನ 20 ಸಾವಿರ ಕುಟುಂಬಗಳಿಗೆ ಸಿಹಿ ಸುದ್ದಿ ಕೊಟ್ಟ ಪರಮೇಶ್ವರ್!

ತುಮಕೂರು ಜಿಲ್ಲೆಯ 52 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ, 20 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಘೋಷಿಸಿದರು. ಅವರು ಪಟ್ಟಣದಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದರು. ಇಂದಿರಾ ಕ್ಯಾಂಟೀನ್‌ಗಳ ಮೂಲಕ ಬಡವರಿಗೆ ದೊಡ್ಡ ಮಟ್ಟದಲ್ಲಿ ನೆರವು ಸಿಗುತ್ತಿದೆ ಎಂದು...

CM ಮತ್ತು ಪರಮೇಶ್ವರ್ ಸೇರಿ ಹಲವರ ವಿರುದ್ಧ ED ಗೆ ದೂರು!

ಕೊಪ್ಪಳ, ಬಾದಾಮಿ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಸೂಕ್ತ ಜಾಗವನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ನೀಡಲು ರಾಜ್ಯ ಸಂಪುಟ ಅನುಮೋದನೆ ನೀಡಿದೆ. ಆದರೆ ತುಮಕೂರಿನಲ್ಲಿ ಕಾಂಗ್ರೆಸ್ ಭವನ ಜಾಗದ ಕುರಿತು ವಿವಾದ ತೀವ್ರಗೊಂಡಿದೆ. ನಿಯಮ ಉಲ್ಲಂಘನೆ ಮಾಡಿ 2 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ನಿರ್ಧಾರದ ವಿರುದ್ಧ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img