Thursday, July 31, 2025

Dr.G Parameshwar

ರಮ್ಯ VS ಡಿಬಾಸ್‌ ಫ್ಯಾನ್ಸ್ : ಗೃಹ ಸಚಿವರಿಗೆ ಪತ್ರ‌

ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್‌ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್‌ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್‌ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...

₹10 ಮಾತ್ರ ಪ್ರವೇಶ ಶುಲ್ಕ – ತುಮಕೂರಲ್ಲಿ ಹೊಸ ಮತ್ಸ್ಯಾಲಯ!

ತುಮಕೂರು ಜಿಲ್ಲೆಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಬಹು ನಿರೀಕ್ಷಿತವಾದ, ಅಲಂಕಾರಿಕ ಜಲಚರ ಪ್ರಪಂಚವನ್ನು ಪರಿಚಯಿಸುವ ನವೀಕೃತ ಜಿಲ್ಲಾ ಮತ್ಸ್ಯಾಲಯ ಇದೀಗ ಲೋಕಾರ್ಪಣೆಯಾಗಿದ್ದು, ಜನರ ಕಣ್ಗಳನ್ನು ಸೆಳೆಯುತ್ತಿದೆ. ಸೋಮವಾರದಂದು ತುಮಕೂರು ಮಹಾತ್ಮ ಗಾಂಧಿ ಕ್ರೀಡಾಂಗಣದ ಹತ್ತಿರ ನಿರ್ಮಿಸಲಾದ ಈ ಮತ್ಸ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಲೋಕಾರ್ಪಣೆ ಮಾಡಿದರು. ಈ...

ಡಿಕೆ-ಸಿದ್ದು ಜೋಡೆತ್ತು! : ನಾನೇ ಸಿಎಂ ಅಂತಾ ಹೇಳೋದು ಹೊಸದಲ್ಲ

ಇವತ್ತು 3ನೇ ಆಷಾಢ ಶುಕ್ರವಾರ. ತಾಯಿ ಚಾಮುಂಡೇಶ್ವರಿ ವಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಮುಂಜಾನೆಯಿಂದಲೇ ಭಕ್ತಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡ ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಹಾಗೂ ಪರಮೇಶ್ವರ್ ಗೆ ಸ್ಥಳೀಯ...

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗೋದು ಡೌಟ್!

ಸಿಎಂ ಹುದ್ದೆ ರೇಸ್​​ನಲ್ಲಿ ಅಚ್ಚರಿಯ ಹೆಸರೊಂದು ಪ್ರಬಲವಾಗಿ ಕೇಳಿಬರ್ತಿದೆ. ವಿಜಯಪುರದಲ್ಲಿ ಕೋಡಿ ಮಠದ ಶ್ರೀಗಳು ನುಡಿದ ಭವಿಷ್ಯ ರಾಜ್ಯ ಕಾಂಗ್ರೆಸ್​ ಪಡಸಾಲೆಯಲ್ಲಿ ಭಾರೀ ಸ್ಫೋಟವನ್ನೇ ಸೃಷ್ಟಿಸಿದೆ. 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆರಂಭದಲ್ಲೇ ಡಿಕೆಶಿ, ಸಿದ್ದರಾಮಯ್ಯ ನಡುವಿನ ಯುದ್ಧಕ್ಕೆ, ಅಧಿಕಾರ ಹಂಚಿಕೆ ಮುಲಾಮು ಸವರಲಾಗಿತ್ತು. ಕೆಲ ದಿನಗಳಿಂದ ಸೆಪ್ಟೆಂಬರ್ ಕ್ರಾಂತಿ ಪ್ರಳಯವನ್ನೇ ಸೃಷ್ಟಿಸಿದೆ. ಜೊತೆಗೆ ಮುಂದಿನ...

 ಸುಹಾಸ್‌ ಶೆಟ್ಟಿ ಮರ್ಡರ್‌ ಆರೋಪಿಗಳು ಅಂದರ್‌ : ಕೋಮು ಗಲಭೆ ಮಾಡಿದ್ರೆ ಹುಷಾರ್..!‌ : ಪರಮೇಶ್ವರ್‌ ಖಡಕ್‌ ವಾರ್ನಿಂಗ್..!

ಮಂಗಳೂರು : ಇಲ್ಲಿನ ಬಜ್ಪೆಯ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಗೆ ಪ್ರತೀಕಾರವೇ ಕಾರಣವಾಗಿದೆ ಎಂಬ ವಿಚಾರ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಸುಹಾಸ್‌ ಶೆಟ್ಟಿಯ ಕೊಲೆಯ ಬಳಿಕ ಉದ್ವಿಗ್ನವಾಗಿದ್ದ ಮಂಗಳೂರಿಗೆ ಇಂದು ಭೇಟಿ ನೀಡಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಪದೇ ಪದೇ ಮಂಗಳೂರಲ್ಲಿ...

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವ್ಯವಸ್ಥಿತವಾಗಿದೆ. ಕೈಮೀರಿ ಹೋಗಿಲ್ಲ: ಡಾ.ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್,  ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವ್ಯವಸ್ಥಿತವಾಗಿದೆ. ಯಾವುದೇ ಸಂದರ್ಭದಲ್ಲಿ ಕೈಮೀರಿ ಹೋಗಿಲ್ಲ. ಸ್ವಾಭಾವಿಕವಾಗಿ ಕೆಲ ಘಟನೆಗಳು ನಡೆಯುತ್ತವೆ, ನಡಿದಿವೆ. ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ಬಂದು ಕಾನೂನು ಸುವ್ಯವಸ್ಥೆ ಕಟ್ಟಿದೆ ಎಂದಿದ್ರು. ಕೈಗಾರಿಕೆಗಳು ಬರ್ತಿಲ್ಲ ಎಂದು ದೊಡ್ಡ ಅಪವಾದ ಮಾಡಿದ್ದಾರೆ. ಇದು ಸತ್ಯಕ್ಕೆ...

ಸೂರಜ್ ರೇವಣ್ಣ ಕೇಸ್- ಪರಮೇಶ್ವರ್ ಹೇಳಿದ್ದೇನು?

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿಕ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸೂರಜ್ ರೇವಣ್ಣ ಪ್ರಕರಣ ವಿಚಾರ ನಮಗೆ ಇನ್ನೂ ದೂರು ಬಂದಿಲ್ಲ. ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನೋಡಿದ್ದೇವೆ. ಆದರೆ, ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ...

ದರ್ಶನ್ ಬಂಧನ- ಸಚಿವ ಪರಮೇಶ್ವರ್ ಸ್ಫೋಟಕ ಹೇಳಿಕೆ

Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ದರ್ಶನ್ ಅವರ ವೈದ್ಯಕೀಯ ಪರೀಕ್ಷೆ ಮುಗಿದಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಇನ್ನೂ ಪ್ರಕರಣದ ಕುರಿತು ಗೃಹ ಸಚಿವ ಡಾ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ಚಿತ್ರದುರ್ಗ ದ ಒಬ್ಬ ವ್ಯಕ್ತಿ ಕೊಲೆಯಾಗಿದ್ದಾರೆ. ಈ ಕೇಸ್​ನಲ್ಲಿ...

ರಾಜ್ಯದಲ್ಲಿ ಮೂವರು ಸಿಎಂ ಇದ್ದಾರೆ : ಅಶೋಕ್ ಹೇಳಿಕೆಗೆ ಪರಮೇಶ್ವರ್ ಗರಂ

Vijayapura News: ವಿಜಯಪುರ : ರಾಜ್ಯದಲ್ಲಿ ಮೂರು ಮಂದಿ ಸಿಎಂ ಇದ್ದಾರೆ ಎಂಬ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗರಂ ಆಗಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರ ಹೇಳಿಕೆಗೆ ನಾವು ಉತ್ತರ ಕೊಡೋಕೆ ಆಗಲ್ಲ. ವಿಪಕ್ಷದವರು ಇಲ್ಲ ಸಲ್ಲದ ಹೇಳಿಕೆ ಕೊಡ್ತಾರೆ. ಅದಕ್ಕೆಲ್ಲಾ ಉತ್ತರ ಕೊಡೋಕೆ...

ಐಎಎಸ್‌ ಅಧಿಕಾರಿಯ ದೌಲತ್ತು! ಜನಸ್ಪಂದನದಲ್ಲಿ ಮೊಬೈಲ್‌ ಆಟ; ಕೇಳೋರಿಲ್ಲ ಜನರ ಸಂಕಟ

ರಾಮನಗರ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ಜನರು ಸಂಕಷ್ಟದಲ್ಲಿದ್ದಾರೆ. 236 ತಾಲೂಕುಗಳಲ್ಲಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನು ರಾಜ್ಯ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಜನಸ್ಪಂದನ ಸಭೆಯಲ್ಲಿ ಐಎಎಸ್‌ ಅಧಿಕಾರಿಯೊಬ್ಬರು (‌IAS Officer) ವೇದಿಕೆಯಲ್ಲಿ ಮೊಬೈಲ್‌ ಗೇಮ್‌ ಆಡುತ್ತಾ ಕುಳಿತು ದೌಲತ್ತು ಮೆರೆದಿದ್ದಾರೆ. ರಾಮನಗರ ಜಿಪಂ ಸಿಇಒ ಅವರ ಈ ಕ್ರಮ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img