Tuesday, December 23, 2025

Dr.G Parameshwar

ಒಳ ಮೀಸಲಾತಿ ಕಿಚ್ಚು – ಪ್ರತ್ಯೇಕ ಸಭೆಗೆ ಪರಂ ನೇತೃತ್ವ!

ಮತ್ತೊಮ್ಮೆ ಒಳ ಮೀಸಲಾತಿ ಕಿಚ್ಚು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿ ಹಸ್ತಾಂತರಕ್ಕೆ ಮುನ್ನ, ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಯ ಶಾಸಕರು ಹಾಗೂ ಸಚಿವರು ವಿಶೇಷ ಸಭೆ ನಡೆಸಲಿದ್ದಾರೆ. ಈ ಸಭೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ನೇತೃತ್ವ ವಹಿಸಲಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ನಾಗಮೋಹನ್ ದಾಸ್...

ವಾಹನ ಸವಾರರೇ ಹುಷಾರ್!: ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಶುರು

ಸಿಲಿಕಾನ್‌ ಸಿಟಿಯ ವಾಹನ ಸವಾರರೇ ಎಚ್ಚರ. ಇನ್ನು ಮುಂದೆ ಬೇಕಾಬಿಟ್ಟಿ ರಸ್ತೆಗಳ ಅಕ್ಕಪಕ್ಕ ವಾಹನ ನಿಲುಗಡೆ ಮಾಡುವ ಹಾಗಿಲ್ಲ. ಹೌದು, ಆಗಸ್ಟ್ ತಿಂಗಳ ಅಂತ್ಯದೊಳಗಾಗಿ ಮತ್ತೆ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸಲಾಗುತ್ತೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೇ ತಿಳಿಸಿದ್ದಾರೆ. ವಾಹನ ಟೋಯಿಂಗ್ ಕುರಿತಾಗಿ ಮಾತನಾಡಿದ ಪರಮೇಶ್ವರ್ ಅವರು, ಬೆಂಗಳೂರು ನಗರದಲ್ಲಿ...

ರಮ್ಯ VS ಡಿಬಾಸ್‌ ಫ್ಯಾನ್ಸ್ : ಗೃಹ ಸಚಿವರಿಗೆ ಪತ್ರ‌

ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್‌ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್‌ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್‌ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...

₹10 ಮಾತ್ರ ಪ್ರವೇಶ ಶುಲ್ಕ – ತುಮಕೂರಲ್ಲಿ ಹೊಸ ಮತ್ಸ್ಯಾಲಯ!

ತುಮಕೂರು ಜಿಲ್ಲೆಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಬಹು ನಿರೀಕ್ಷಿತವಾದ, ಅಲಂಕಾರಿಕ ಜಲಚರ ಪ್ರಪಂಚವನ್ನು ಪರಿಚಯಿಸುವ ನವೀಕೃತ ಜಿಲ್ಲಾ ಮತ್ಸ್ಯಾಲಯ ಇದೀಗ ಲೋಕಾರ್ಪಣೆಯಾಗಿದ್ದು, ಜನರ ಕಣ್ಗಳನ್ನು ಸೆಳೆಯುತ್ತಿದೆ. ಸೋಮವಾರದಂದು ತುಮಕೂರು ಮಹಾತ್ಮ ಗಾಂಧಿ ಕ್ರೀಡಾಂಗಣದ ಹತ್ತಿರ ನಿರ್ಮಿಸಲಾದ ಈ ಮತ್ಸ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಲೋಕಾರ್ಪಣೆ ಮಾಡಿದರು. ಈ...

ಡಿಕೆ-ಸಿದ್ದು ಜೋಡೆತ್ತು! : ನಾನೇ ಸಿಎಂ ಅಂತಾ ಹೇಳೋದು ಹೊಸದಲ್ಲ

ಇವತ್ತು 3ನೇ ಆಷಾಢ ಶುಕ್ರವಾರ. ತಾಯಿ ಚಾಮುಂಡೇಶ್ವರಿ ವಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಮುಂಜಾನೆಯಿಂದಲೇ ಭಕ್ತಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡ ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಹಾಗೂ ಪರಮೇಶ್ವರ್ ಗೆ ಸ್ಥಳೀಯ...

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗೋದು ಡೌಟ್!

ಸಿಎಂ ಹುದ್ದೆ ರೇಸ್​​ನಲ್ಲಿ ಅಚ್ಚರಿಯ ಹೆಸರೊಂದು ಪ್ರಬಲವಾಗಿ ಕೇಳಿಬರ್ತಿದೆ. ವಿಜಯಪುರದಲ್ಲಿ ಕೋಡಿ ಮಠದ ಶ್ರೀಗಳು ನುಡಿದ ಭವಿಷ್ಯ ರಾಜ್ಯ ಕಾಂಗ್ರೆಸ್​ ಪಡಸಾಲೆಯಲ್ಲಿ ಭಾರೀ ಸ್ಫೋಟವನ್ನೇ ಸೃಷ್ಟಿಸಿದೆ. 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆರಂಭದಲ್ಲೇ ಡಿಕೆಶಿ, ಸಿದ್ದರಾಮಯ್ಯ ನಡುವಿನ ಯುದ್ಧಕ್ಕೆ, ಅಧಿಕಾರ ಹಂಚಿಕೆ ಮುಲಾಮು ಸವರಲಾಗಿತ್ತು. ಕೆಲ ದಿನಗಳಿಂದ ಸೆಪ್ಟೆಂಬರ್ ಕ್ರಾಂತಿ ಪ್ರಳಯವನ್ನೇ ಸೃಷ್ಟಿಸಿದೆ. ಜೊತೆಗೆ ಮುಂದಿನ...

 ಸುಹಾಸ್‌ ಶೆಟ್ಟಿ ಮರ್ಡರ್‌ ಆರೋಪಿಗಳು ಅಂದರ್‌ : ಕೋಮು ಗಲಭೆ ಮಾಡಿದ್ರೆ ಹುಷಾರ್..!‌ : ಪರಮೇಶ್ವರ್‌ ಖಡಕ್‌ ವಾರ್ನಿಂಗ್..!

ಮಂಗಳೂರು : ಇಲ್ಲಿನ ಬಜ್ಪೆಯ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಗೆ ಪ್ರತೀಕಾರವೇ ಕಾರಣವಾಗಿದೆ ಎಂಬ ವಿಚಾರ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಸುಹಾಸ್‌ ಶೆಟ್ಟಿಯ ಕೊಲೆಯ ಬಳಿಕ ಉದ್ವಿಗ್ನವಾಗಿದ್ದ ಮಂಗಳೂರಿಗೆ ಇಂದು ಭೇಟಿ ನೀಡಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಪದೇ ಪದೇ ಮಂಗಳೂರಲ್ಲಿ...

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವ್ಯವಸ್ಥಿತವಾಗಿದೆ. ಕೈಮೀರಿ ಹೋಗಿಲ್ಲ: ಡಾ.ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್,  ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವ್ಯವಸ್ಥಿತವಾಗಿದೆ. ಯಾವುದೇ ಸಂದರ್ಭದಲ್ಲಿ ಕೈಮೀರಿ ಹೋಗಿಲ್ಲ. ಸ್ವಾಭಾವಿಕವಾಗಿ ಕೆಲ ಘಟನೆಗಳು ನಡೆಯುತ್ತವೆ, ನಡಿದಿವೆ. ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ಬಂದು ಕಾನೂನು ಸುವ್ಯವಸ್ಥೆ ಕಟ್ಟಿದೆ ಎಂದಿದ್ರು. ಕೈಗಾರಿಕೆಗಳು ಬರ್ತಿಲ್ಲ ಎಂದು ದೊಡ್ಡ ಅಪವಾದ ಮಾಡಿದ್ದಾರೆ. ಇದು ಸತ್ಯಕ್ಕೆ...

ಸೂರಜ್ ರೇವಣ್ಣ ಕೇಸ್- ಪರಮೇಶ್ವರ್ ಹೇಳಿದ್ದೇನು?

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿಕ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸೂರಜ್ ರೇವಣ್ಣ ಪ್ರಕರಣ ವಿಚಾರ ನಮಗೆ ಇನ್ನೂ ದೂರು ಬಂದಿಲ್ಲ. ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನೋಡಿದ್ದೇವೆ. ಆದರೆ, ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ...

ದರ್ಶನ್ ಬಂಧನ- ಸಚಿವ ಪರಮೇಶ್ವರ್ ಸ್ಫೋಟಕ ಹೇಳಿಕೆ

Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ದರ್ಶನ್ ಅವರ ವೈದ್ಯಕೀಯ ಪರೀಕ್ಷೆ ಮುಗಿದಿದ್ದು, ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಇನ್ನೂ ಪ್ರಕರಣದ ಕುರಿತು ಗೃಹ ಸಚಿವ ಡಾ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ಚಿತ್ರದುರ್ಗ ದ ಒಬ್ಬ ವ್ಯಕ್ತಿ ಕೊಲೆಯಾಗಿದ್ದಾರೆ. ಈ ಕೇಸ್​ನಲ್ಲಿ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img