Saturday, June 27, 2026

Dr. G Parameshwara News

ಕಲ್ಲು ತೂರಿದ್ದು ಯಾರು? ಪರಂ ಶಾಕಿಂಗ್ ಹೇಳಿಕೆ

ಮದ್ದೂರಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲೂ ಬಿರುಸಿನ ಚರ್ಚೆ ಶುರುವಾಗಿದೆ. ಗಲಭೆಯ ನಂತರ ಪೊಲೀಸರು ಹಲವರನ್ನು ಬಂಧಿಸಿದ್ದು, ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಇಬ್ಬರೂ ವಿಭಿನ್ನ ಹೇಳಿಕೆಗಳನ್ನು ನೀಡಿದ್ದಾರೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು...

ಧರ್ಮಸ್ಥಳ ಸೌಜನ್ಯ ಕೇಸ್ ಮರು ತನಿಖೆ ನಡೆದಿದ್ಯಾ? ಪರಂ ಸ್ಪಷ್ಟನೆ!!

ಧರ್ಮಸ್ಥಳದ ಮಂಜುನಾಥನ ದರ್ಶನಕ್ಕೆ ಯಾರು ಬೇಕಾದರೂ ಹೋಗಬಹುದು. ಆದರೆ, ಇತ್ತೀಚಿನ ಧರ್ಮಸ್ಥಳ ಸಂಬಂಧಿತ ಪ್ರಕರಣಗಳ ಬಳಿಕ ಕಾಂಗ್ರೆಸ್ ಶಾಸಕರೊಬ್ಬರೊಬ್ಬರಾಗಿ ಅಲ್ಲಿಗೆ ಹೋಗುತ್ತಿದ್ದಾರೆ. ನಿಜಕ್ಕೂ ಇದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಟಾಂಗ್ ನೀಡಿದ್ದಾರೆ. ಮಂಜುನಾಥ ಸ್ವಾಮಿ ಯಾರೋಬ್ಬರಿಗೆ ಮಾತ್ರವಲ್ಲ, ಎಲ್ಲರಿಗೂ ಸೇರಿರುವ ದೇವರು. ದರ್ಶನಕ್ಕೆ ಎಲ್ಲರೂ ಹೋಗಬಹುದು. ಆದರೆ,...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img