Wednesday, September 16, 2026

Dr Gopal Byakod

Police : ಡಾ.ಗೋಪಾಲ ಬ್ಯಾಕೋಡ ಧಾರವಾಡ ಜಿಲ್ಲೆಯ ನೂತನ ಎಸ್‌ಪಿ

ಹುಬ್ಬಳ್ಳಿ : ಧಾರವಾಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇದುವರೆಗೆ ಹುಬ್ಬಳ್ಳಿ ಧಾರವಾಡ ಅಪರಾಧ ಮತ್ತು ಸಂಚಾರ ಡಿಸಿಪಿಯಾಗಿದ್ದ ಡಾ. ಗೋಪಾಲ ಎಂ. ಬ್ಯಾಕೋಡ್ ನಿಯುಕ್ತಿಗೊಂಡಿದ್ದಾರೆ. ಇದುವರೆಗೆ ಎಸ್‌ಪಿಯಾಗಿದ್ದ ಲೋಕೇಶ ಜಗಲಸಾರ ಸ್ಥಾನದಲ್ಲಿ ಇಂದು ಬ್ಯಾಕೋಡ ನೇಮಕಗೊಂಡಿದ್ದಾರೆ. ಜಗಲಸಾರ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿಗೆ ವರ್ಗಾವಣೆ ಮಾಡಲಾಗಿದೆ. ನಾಗರಿಕ ಹಕ್ಕು ಜಾರಿ ವಿಭಾಗದ ಎಸ್ ಪಿಯಾಗಿದ್ದ ಶ್ರೀಮತಿ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img