Wednesday, April 29, 2026

Dr Gopal Byakod

Police : ಡಾ.ಗೋಪಾಲ ಬ್ಯಾಕೋಡ ಧಾರವಾಡ ಜಿಲ್ಲೆಯ ನೂತನ ಎಸ್‌ಪಿ

ಹುಬ್ಬಳ್ಳಿ : ಧಾರವಾಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇದುವರೆಗೆ ಹುಬ್ಬಳ್ಳಿ ಧಾರವಾಡ ಅಪರಾಧ ಮತ್ತು ಸಂಚಾರ ಡಿಸಿಪಿಯಾಗಿದ್ದ ಡಾ. ಗೋಪಾಲ ಎಂ. ಬ್ಯಾಕೋಡ್ ನಿಯುಕ್ತಿಗೊಂಡಿದ್ದಾರೆ. ಇದುವರೆಗೆ ಎಸ್‌ಪಿಯಾಗಿದ್ದ ಲೋಕೇಶ ಜಗಲಸಾರ ಸ್ಥಾನದಲ್ಲಿ ಇಂದು ಬ್ಯಾಕೋಡ ನೇಮಕಗೊಂಡಿದ್ದಾರೆ. ಜಗಲಸಾರ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿಗೆ ವರ್ಗಾವಣೆ ಮಾಡಲಾಗಿದೆ. ನಾಗರಿಕ ಹಕ್ಕು ಜಾರಿ ವಿಭಾಗದ ಎಸ್ ಪಿಯಾಗಿದ್ದ ಶ್ರೀಮತಿ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img